ಉಡುಪಿ:ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಸೆ.17ರಂದು ಚಾಲನೆಗೊಂಡು ಅವರು ಚುನಾಯಿತ ಸರಕಾರದ ನೇತೃತ್ವವನ್ನು ವಹಿಸಿ 20 ವರ್ಷಗಳು ತುಂಬಿರುವ ದಿನ ಅ.7ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ 20 ದಿನಗಳ ಪರ್ಯಂತ ನಡೆದ ಸೇವೆ ಮತ್ತು ಸಮರ್ಪಣ ಅಭಿಯಾನವು ಯಶಸ್ಸಿನ ಪಥದಲ್ಲಿ ಸಾಗಿ ಸಾರ್ಥಕ ಸೇವಾ ಕಾರ್ಯಗಳ ಮೂಲಕ ಹೊಸ ಭಾಷ್ಯ ಬರೆದಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಅ.10 ರವಿವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಸೇವೆContinue reading “ಸೇವಾ ಕಾರ್ಯದಲ್ಲಿ ಹೊಸ ಭಾಷ್ಯ ಬರೆದ ಸೇವೆ ಮತ್ತು ಸಮರ್ಪಣ ಅಭಿಯಾನ: ಕುಯಿಲಾಡಿ ಸುರೇಶ್ ನಾಯಕ್”