ಉಡುಪಿ: ಕೋವಿಡ್ ಸಂಕಷ್ಟದ ಕಾಲಘಟ್ಟದಲ್ಲಿ ಬಿಜೆಪಿಯಿಂದ ದಾಖಲೆ ಮಟ್ಟದಲ್ಲಿ ಆರೋಗ್ಯ ಶಿಬಿರಗಳು ನಡೆಯುತ್ತಿರುವುದು ಗ್ರಾಮೀಣ ಪ್ರದೇಶದ ಜನತೆಗೆ ವರದಾನವಾಗಿ ಪರಿಣಮಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಅಂಬಲಪಾಡಿ- ಕಡೆಕಾರು ಮಹಾ ಶಕ್ತಿಕೇಂದ್ರದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಅ.17 ರವಿವಾರ ಅಂಬಲಪಾಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್Continue reading “ಆರೋಗ್ಯ ಶಿಬಿರಗಳು ಗ್ರಾಮೀಣ ಜನತೆಗೆ ವರದಾನ: ಕುಯಿಲಾಡಿ ಸುರೇಶ್ ನಾಯಕ್”