ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಹಿರಿಯಡ್ಕದಲ್ಲಿ ಉಚಿತ ಕನ್ನಡಕ ವಿತರಣೆ ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆಯುಷ್ಮಾನ್ ಭಾರತ ಯೋಜನೆಯಡಿ ವಿಶ್ವದಲ್ಲೇ ಮಾದರಿಯಾಗಿರುವ ಉಚಿತ ಆರೋಗ್ಯ ಸೇವೆ, ರೈತ ಸಮ್ಮಾನ್ ಯೋಜನೆ ಮೂಲಕ ದೇಶದ ರೈತರ ಖಾತೆಗೆ ನೇರ ನಗದು ವರ್ಗಾವಣೆ ಸಹಿತ ಹಲವಾರು ಜನಪರ ಯೋಜನೆಗಳ ಜೊತೆಗೆ ದೇಶದ ಸಮಗ್ರತೆ ಮತ್ತು ಅಖಂಡತೆಗೆ ವಿಶೇಷ ಒತ್ತು ನೀಡಿರುವ ಪ್ರಧಾನಿ ನರೇಂದ್ರ ಮೋದಿ ವಿಶ್ವವಂದ್ಯರೆನಿಸಿದ್ದಾರೆ. ಇಂದು ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷContinue reading “ದೇಶ ಸಮರ್ಥ ನಾಯಕನ ಆಡಳಿತದಲ್ಲಿ ಸುಭದ್ರವಾಗಿದೆ: ಕುಯಿಲಾಡಿ ಸುರೇಶ್ ನಾಯಕ್”