Design a site like this with WordPress.com
Get started

ಹಡಿಲು ಭೂಮಿ ಕೃಷಿ ಕಟಾವು ಕಾರ್ಯ – ಶಾಸಕ ಕೆ.ರಘುಪತಿ ಭಟ್ ವೀಕ್ಷಣೆ

ಉಡುಪಿ:ಕೇದಾರೋತ್ಥಾನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಹಮ್ಮಿಕೊಂಡ ಹಡಿಲು ಭೂಮಿ ಕೃಷಿ ಅಂದೋಲನದಡಿ ನಾಟಿ ಮಾಡಲಾದ ಭತ್ತದ ಬೆಳೆಯ ಕಟಾವು ಕಾರ್ಯ ಆರಂಭಗೊಂಡಿದ್ದು, ಅ.27ರಂದು ಅಂಬಲಪಾಡಿ ಗ್ರಾಮದ ಬಂಕೇರಕಟ್ಟ ಬಳಿ ಗದ್ದೆಯ ಭತ್ತದ ಬೆಳೆ ಕಟಾವು ಕಾರ್ಯವನ್ನು ಶಾಸಕ ಕೆ.ರಘುಪತಿ ಭಟ್ ರವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಪೂಜಾರಿ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಜಿಲ್ಲಾ ಬಿಜೆಪಿ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ,Continue reading “ಹಡಿಲು ಭೂಮಿ ಕೃಷಿ ಕಟಾವು ಕಾರ್ಯ – ಶಾಸಕ ಕೆ.ರಘುಪತಿ ಭಟ್ ವೀಕ್ಷಣೆ”

ಅಂಬಲಪಾಡಿಯಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಹಡಿಲು ಭೂಮಿ ಕೃಷಿಯ ಭತ್ತದ ಪೈರು ಕಟಾವು ಗದ್ದೆ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ

ಉಡುಪಿ:ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಜಗುಡ್ಡೆ ಪ್ರದೇಶದಲ್ಲಿ ಹಡಿಲು ಭೂಮಿ ಕೃಷಿಯ ಪೈರು ಕಟಾವು ಗದ್ದೆಯ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ನಡೆಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಅಂಬಲಪಾಡಿ, ಉಡುಪಿ ತಾ.ಪಂ. ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾ.ಪಂ. ಸದಸ್ಯರಾದ ಭಾರತಿ ಭಾಸ್ಕರ್, ರಾಜೇಶ್ ಸುವರ್ಣ, ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ.ರಾಘವೇಂದ್ರ ಕಿಣಿ,Continue reading “ಅಂಬಲಪಾಡಿಯಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಹಡಿಲು ಭೂಮಿ ಕೃಷಿಯ ಭತ್ತದ ಪೈರು ಕಟಾವು ಗದ್ದೆ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ”