ಅಂಬಲಪಾಡಿಯಲ್ಲಿ ಕೇದಾರೋತ್ಥಾನ ಟ್ರಸ್ಟ್(ರಿ.) ಹಡಿಲು ಭೂಮಿ ಕೃಷಿಯ ಭತ್ತದ ಪೈರು ಕಟಾವು ಗದ್ದೆ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ


ಉಡುಪಿ:ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂಜಗುಡ್ಡೆ ಪ್ರದೇಶದಲ್ಲಿ ಹಡಿಲು ಭೂಮಿ ಕೃಷಿಯ ಪೈರು ಕಟಾವು ಗದ್ದೆಯ ಬಳಿ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಗೀತ ಗಾಯನ ಕಾರ್ಯಕ್ರಮ ನಡೆಯಿತು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ ಅಂಬಲಪಾಡಿ, ಉಡುಪಿ ತಾ.ಪಂ. ಮಾಜಿ ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಅಂಬಲಪಾಡಿ ಗ್ರಾ.ಪಂ. ಸದಸ್ಯರಾದ ಭಾರತಿ ಭಾಸ್ಕರ್, ರಾಜೇಶ್ ಸುವರ್ಣ, ಕೇದಾರೋತ್ಥಾನ ಟ್ರಸ್ಟ್(ರಿ.) ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ಕೆ.ರಾಘವೇಂದ್ರ ಕಿಣಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬ್ಬಾರ್, ಸ್ಥಳೀಯರಾದ ಗಣೇಶ್ ಶೆಣೈ ಅಂಬಲಪಾಡಿ, ಪ್ರಕಾಶ್, ಅಭಿರಾಜ್ ಮುಂತಾದವರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started