ಬಿಜೆಪಿ ಯುವಮೋರ್ಚಾ ಕಾಪು ಮಂಡಲ ವತಿಯಿಂದ ಪ್ರಧಾನಿ ನರೇಂದ್ರ ಮೋದಿಜಿ ಯವರ 71ನೇ ಜನ್ಮದಿನದ ಪ್ರಯುಕ್ತ “ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲ ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀ ಕಾಂತ್ ನಾಯಕ್ ಕಾಪು ಮಂಡಲ ಯುವಮೋರ್ಚಾ ಅಧ್ಯಕ್ಷರಾದ ಸಚಿನ್ ಸುವರ್ಣ ಪಿತ್ರೋಡಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷರಾದ ಸಂತೋಷ ಕುಮಾರ್ ಮೂಡುಬೆಳ್ಳೆ ಕಾಪು ಮಂಡಲ ಪ್ರಧಾನContinue reading ““ಸೇವೆ ಮತ್ತು ಸಮರ್ಪಣೆ” ಅಭಿಯಾನದ ಅಂಗವಾಗಿ ಕಾಪು ಸಂತೆಯಲ್ಲಿ ಪ್ಲಾಸ್ಟಿಕ್ ಮುಕ್ತ ಅಭಿಯಾನ ಜಾಗೃತಿ ಅಂಗವಾಗಿ ಬಟ್ಟೆ ಚೀಲಗಳ ಸಾರ್ವಜನಿಕರಿಗೆ ವಿತರಣೆ”
Monthly Archives: October 2021
ಅ.10ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ:ಸೆ.17ರಿಂದ ಅ.7ರ ವರೆಗೆ ಜಿಲ್ಲೆಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದ ‘ಸೇವೆ ಮತ್ತು ಸಮರ್ಪಣ ಅಭಿಯಾನ’ದ ಸಮಾರೋಪ ಸಭೆಯು ಅ.10 ರವಿವಾರ ಮಧ್ಯಾಹ್ನ ಗಂಟೆ 3.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಮಾರೋಪ ಸಭೆಯನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಭಿಯಾನದ ಸಮಾರೋಪ ಸಭೆಯ ಬಳಿಕ ಜಿಲ್ಲಾ ಬಿಜೆಪಿ, ಜಿಲ್ಲಾ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ, ಜಿಲ್ಲಾ ಮಹಿಳಾContinue reading “ಅ.10ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸೇವೆ ಮತ್ತು ಸಮರ್ಪಣ ಅಭಿಯಾನದ ಸಮಾರೋಪ: ಕುಯಿಲಾಡಿ ಸುರೇಶ್ ನಾಯಕ್”
ನಾಳೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಸಾರ್ವಜನಿಕ ಬೇಟಿ
ಕರ್ನಾಟಕ ಸರಕಾರದ ಮಾನ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನೀಲ್ ಕುಮಾರ್ ರವರು ಅ.8 ಶುಕ್ರವಾರ ಮಧ್ಯಾಹ್ನ 12.30 ರಿಂದ 1.30ರ ವರೆಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಸಾರ್ವಜನಿಕ ಬೇಟಿಗೆ ಲಭ್ಯವಿರುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶಾದ್ಯಂತ ವ್ಯಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಆ್ಯಪ್ಲಿಕೇಶನ್ ಸರ್ವರ್ ಡೌನ್!
ಬೆಂಗಳೂರು: ಸೋಮವಾರ ತಡರಾತ್ರಿ, ವಾಟ್ಸಾಪ್, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿವೆ. ಇನ್ನು ಈ ಬಗ್ಗೆ ಹಲವು ಬಳಕೆದಾರರು ದೂರುತ್ತಿದ್ದಾರೆ. ಹೆಚ್ಚಿನ ಬಳಕೆದಾರರಿಗೆ ವಾಟ್ಸಪ್, ಇನ್ ಸ್ಟಾಗ್ರಾಮ್ ಮತ್ತು ಫೇಸ್ ಬುಕ್ ಸೇವೆಗಳು ಸ್ಥಗಿತಗೊಂಡಿವೆ. ಹಾಗಾಗಿ ಹಲವಾರು ಬಳಕೆದಾರರು ಈ ಪ್ಲಾಟ್ ಫಾರ್ಮ್ʼಗಳಲ್ಲಿ ಸ್ಥಗಿತವನ್ನು ಟ್ವಿಟರ್ʼನಲ್ಲಿ ವರದಿ ಮಾಡಿದ್ದಾರೆ. ಬಳಕೆದಾರರಲ್ಲಿ ಕ್ಷಮೆ ಯಾಚಿಸಿದ ಫೇಸ್ ಬುಕ್ ಸಮೂಹ ಸಂಸ್ಥೆ ಎಲ್ಲಾ ಮೂರು ಸೇವೆಗಳು ಉಲ್ಲಾಸದಾಯಕವಾದ ದೋಷವನ್ನ ತೋರಿಸಿವೆ. ವಾಟ್ಸಪ್ ಸಂದೇಶಗಳನ್ನು ಕಳುಹಿಸುತ್ತಿಲ್ಲ ಅಥವಾ ಸ್ವೀಕರಿಸುತ್ತಿಲ್ಲ. ಇನ್ನು ಇನ್Continue reading “ದೇಶಾದ್ಯಂತ ವ್ಯಾಟ್ಸಾಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್, ಆ್ಯಪ್ಲಿಕೇಶನ್ ಸರ್ವರ್ ಡೌನ್!”
ಕಾಪು ಕುತ್ಯಾರು ಕಳತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ – ಪಕ್ಷಾಂತರ ಪರ್ವ ಆರಂಭ
ಕಾಪು:ಕಾಪು ವಿಧಾನಸಭಾ ಕ್ಷೇತ್ರದ ಕುತ್ಯಾರು ಪಂಚಾಯತ್ ವ್ಯಾಪ್ತಿಯ ಕಳತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಪ್ರಸನ್ನ ಆಚಾರ್ಯ, ಪ್ರಶಾಂತ ಆಚಾರ್ಯ, ಶಾಂತ ಪೂಜಾರಿ ಹಾಗೂ ಡೇನಿಸ್ ಎನ್ನುವವರು ಕಳತ್ತೂರು ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಧ್ವಜ ಸ್ವೀಕರಿಸಿ ಅಧಿಕ್ರತವಾಗಿ ಪಕ್ಷ ಸೇರ್ಪಡೆಗೊಂಡರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಹಾಗೂ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವ್ಯಕ್ತಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿContinue reading “ಕಾಪು ಕುತ್ಯಾರು ಕಳತ್ತೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸೇರ್ಪಡೆ – ಪಕ್ಷಾಂತರ ಪರ್ವ ಆರಂಭ”
ಅಲೆವೂರಿನಲ್ಲಿ ಬಿಜೆಪಿ ವತಿಯಿಂದ ಅರ್ಥಪೂರ್ಣವಾಗಿ ಗಾಂಧೀ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಉಡುಪಿ:ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಜಯಂತಿ ಅಂಗವಾಗಿ ಅಲೆವೂರು ಪಂಚಾಯತ್ ವ್ಯಾಪ್ತಿಯ 9 ಬಸ್ ನಿಲ್ದಾಣಗಳನ್ನು, ಕರ್ವಾಲು, ಕೆಮ್ತೂರು, ಮಾರ್ಪಳ್ಳಿ, ಮಣಿಪಾಲ ರಸ್ತೆ ಬಳಿ ಒಟ್ಟು 4 ಕಡೆ ಸ್ವಚ್ಚತಾ ಕಾರ್ಯಕ್ರಮಗಳನ್ನು, ಒಬ್ಬ ನೇಕಾರರಿಗೆ ಸನ್ಮಾನ, 2 ಶಕ್ತಿಕೇಂದ್ರಗಳಲ್ಲಿ ಈ ಮಹಾನ್ ಪುರುಷರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಹಾಗೂ ಸಭಾ ಕಾರ್ಯಕ್ರಮನಡೆಸಿ ಅವರ ಚಿಂತನೆಗಳ ಬಗ್ಗೆ ಮಾಹಿತಿ ನೀಡಲಾಯಿತು. ಕಾರ್ಯಕ್ರಮದ ನೇತ್ರತ್ವವನ್ನು ಶಕ್ತಿಕೇಂದ್ರ ಪ್ರಮುಖರಾದ ಶೇಖರ ಆಚಾರ್ಯ ಹಾಗೂ ಆಶಿಶ್ ಶೆಟ್ಟಿ ವಹಿಸಿದ್ದರು. ಪಂಚಾಯತ್ ಸದಸ್ಯರಾದ ಶಾಂತContinue reading “ಅಲೆವೂರಿನಲ್ಲಿ ಬಿಜೆಪಿ ವತಿಯಿಂದ ಅರ್ಥಪೂರ್ಣವಾಗಿ ಗಾಂಧೀ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ”
ಕಳತ್ತೂರಿನಲ್ಲಿ ಬೂತ್ ನಂಬರ್ 157 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ
ಕಾಪು ಕ್ಷೇತ್ರದ ಕಳತ್ತೂರಿನಲ್ಲಿ ಬೂತ್ ಸಂಖ್ಯೆ 157 ರಲ್ಲಿಬೂತ್ ಅಧ್ಯಕ್ಷರಾದ ಪ್ರದೀಪ್ ರಾವ್ ಇವರ ಮನೆಯಲ್ಲಿ ಅವರ ಅಧ್ಯಕ್ಷತೆಯಲ್ಲಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ ಕಾರ್ಯಕ್ರಮ ನಡೆಯಿತು. ಪ್ರಾಸ್ತಾವಿಕ ಮಾತುಗಳನ್ನು ಆಡಿದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಬೂತ್ ಅಧ್ಯಕ್ಷರಿಗೆ ನಾಮಫಲಕ ಕೊಡುತ್ತಿರುವ ಉದ್ದೇಶದ ಬಗ್ಗೆ ವಿವರಿಸಿದರು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಬೂತ್ ಅಧ್ಯಕ್ಷರುಗಳು ಉತ್ತಮ ಕಾರ್ಯ ನೀರ್ವಹಿಸಿದರೆ ಯಾವುದೇ ಚುನಟವಣೆ ಗೆಲ್ಲುವುದು ಕಷ್ಟವಾಗುವುದಿಲ್ಲ ಎಂದರು. ಮಂಡಲContinue reading “ಕಳತ್ತೂರಿನಲ್ಲಿ ಬೂತ್ ನಂಬರ್ 157 ರಲ್ಲಿ ಬಿಜೆಪಿ ಬೂತ್ ಅಧ್ಯಕ್ಷರ ನಾಮಫಲಕ ಅನಾವರಣ”
ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ ಸೇವೆ ಮತ್ತು ಸಮರ್ಪಣ ಅಭಿಯಾನ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ:ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ 71ನೇ ಜನ್ಮ ದಿನಾಚರಣೆಯ ಪ್ರಯುಕ್ತ ಪಕ್ಷವು ಹಮ್ಮಿಕೊಂಡಿರುವ ಸೇವೆ ಮತ್ತು ಸಮರ್ಪಣ ಅಭಿಯಾನ ಗರಿಷ್ಠ ಸೇವಾ ಕಾರ್ಯಗಳ ಮೂಲಕ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆಯ ಅಂಗವಾಗಿ ಸೇವೆ ಮತ್ತು ಸಮರ್ಪಣ ಅಭಿಯಾನದಡಿ ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ವೈದ್ಯಕೀಯ ಪ್ರಕೋಷ್ಠ ಉಡುಪಿ ಜಿಲ್ಲೆ, ಅಮೋಘ(ರಿ.) ಉಡುಪಿ ಹಿರಿಯಡ್ಕ, ವೈದ್ಯಕೀಯ ಪ್ರತಿನಿಧಿಗಳ ಸಂಘContinue reading “ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ ಸೇವೆ ಮತ್ತು ಸಮರ್ಪಣ ಅಭಿಯಾನ: ಕುಯಿಲಾಡಿ ಸುರೇಶ್ ನಾಯಕ್”
ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಉಡುಪಿ:ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ ನಡೆಯಿತು. ನಂತರದಲ್ಲಿ ಮುಖ್ಯ ರಸ್ತೆಯ ಸ್ವಚ್ಚತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾತನಾಡಿ, ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಚಿಂತನೆಗಳು ಆದರ್ಶಗಳನ್ನು ವಿವರಿಸಿ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಜಿಯಾನಂದ ಹೆಗ್ಡೆ, ಶಕ್ತಿಕೇಂದ್ರ ಪ್ರಮುಖ್ ಶ್ರೀನಿವಾಸ ಪೂಜಾರಿ, ಪಂಚಾಯತ್ ಉಪಾಧ್ಯಕ್ಷರಾದ ಸದಾನಂದ ಪ್ರಭು, ಪಂಚಾಯತ್Continue reading “ಅಂಜಾರು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ”
ಶಿರ್ವ ಬಿಜೆಪಿ ಶಕ್ತಿಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ, ಯೋಧರಿಗೆ ಸನ್ಮಾನ
ಕಾಪು:ಶಿರ್ವ ಬಿಜೆಪಿ ಶಕ್ತಿಕೇಂದ್ರ ವತಿಯಿಂದ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸುಮಾರು 20 ವರ್ಷಗಳಿಂದ ದೇಶದ ಗಡಿಯಲ್ಲಿ ಯೋಧರಾಗಿ ಜವಾಬ್ದಾರಿ ನಿರ್ವಹಿಸುತ್ತಿರುವ ಯೋಧರಾದ ರಾಜೇಂದ್ರ ಪಾಟ್ಕರ್ ಇವರಿಗೆ ಗೌರವಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್ ಶೆಟ್ಟಿ ಗುರ್ಮೆ ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಹಾಗೂ ಹಿರಿಯರಾದ ವಸಂತ ಶೆಣೈ ಶಿರ್ವ ಶಿರ್ವ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದContinue reading “ಶಿರ್ವ ಬಿಜೆಪಿ ಶಕ್ತಿಕೇಂದ್ರದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿ ಆಚರಣೆ, ಯೋಧರಿಗೆ ಸನ್ಮಾನ”