ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಕ್ಕೆ ಮಣಿಪುರ ಗ್ರಾಮ ದ ದೆಂದೂರು, ಮಣಿಪುರ, ಕುಂತಳ ನಗರ ದ ಪ್ರಮುಖ ನಾಯಕರು ಗಳು ತೋಟದ ಮನೆ ಅಶೋಕ್ ಶೆಟ್ಟಿ, ಮುಂಬೈ ಇವರ ನೇತೃತ್ವ ದಲ್ಲಿ ಭೇಟಿ ಕೊಟ್ಟು ವೀಕ್ಷಣೆ ಮಾಡಿ ಮುಂದಿನ ದಿನ ದಲ್ಲಿ ಈ ಕ್ಷೇತ್ರ ಇನ್ನು ಹೆಚ್ಚು ಪ್ರಸಿದ್ದಿ ಗೊಳ್ಳಲು ಎಲ್ಲಾ ಹಿಂದೂ ಸಂಘಟನೆ ಗಳು ಒಟ್ಟಾಗಿ ಕೆಲಸ ಮಾಡ ಬೇಕಾಗಿದೆ ಎಂದು ಕರೆ ಕೊಟ್ಟರು. ಮಣಿಪುರ ಪಂಚಾಯತ್ ಸದಸ್ಯರಾದ ಶ್ರೀ ಸಂತೋಷ್Continue reading “ಕುಂತಳ ನಗರ ಮೋಕ್ಷ ಗಿರಿ ಪುಣ್ಯ ಕ್ಷೇತ್ರ ಕ್ಕೆ ಮಣಿಪುರ ಗ್ರಾಮ ದ ದೆಂದೂರು, ಮಣಿಪುರ, ಕುಂತಳ ನಗರ ದ ಪ್ರಮುಖ ನಾಯಕರ ಭೇಟಿ”
Monthly Archives: October 2021
ಪ್ರಧಾನಿ ಮೋದಿ ಪರಿಕಲ್ಪನೆಯ ಸಶಕ್ತ ಭಾರತ ಸಾಕಾರಗೊಳಿಸಲು ಶ್ರಮಿಸೋಣ: ಕುಯಿಲಾಡಿ ಸುರೇಶ್ ನಾಯಕ್
ಅಹಿಂಸಾ ತತ್ವದ ಜೊತೆಗೆ ಸ್ವಚ್ಛತೆ, ಸ್ವಾವಲಂಬನೆ, ಸ್ವದೇಶಿ ಚಿಂತನೆಯ ಮೂಲ ಮಂತ್ರವನ್ನು ನಾಡಿಗೆ ನೀಡಿರುವ ಮಹಾತ್ಮಾ ಗಾಂದೀಜಿ ಹಾಗೂ ಜೈ ಜವಾನ್, ಜೈ ಕಿಸಾನ್ ಘೋಷಣೆಯನ್ನು ಮೊಳಗಿಸಿ ದೇಶದ ಯೋಧರು ಮತ್ತು ರೈತರಿಗೆ ಸ್ಫೂರ್ತಿ ತುಂಬಿರುವ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಸ್ವಚ್ಛ ಭಾರತ್, ಆತ್ಮನಿರ್ಭರ ಭಾರತ, ಅಯುಷ್ಮಾನ್ ಭಾರತ್ ನಂತಹ ನೂರಾರು ಉದಾತ್ತ ಜನಪರ ಯೋಜನೆಗಳನ್ನು ದೇಶವಾಸಿಗಳಿಗೆ ನೀಡಿರುವ ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿ ಪರಿಕಲ್ಪನೆಯ ಸಶಕ್ತ ಭಾರತ ಸಾಕಾರಗೊಳಿಸಲುContinue reading “ಪ್ರಧಾನಿ ಮೋದಿ ಪರಿಕಲ್ಪನೆಯ ಸಶಕ್ತ ಭಾರತ ಸಾಕಾರಗೊಳಿಸಲು ಶ್ರಮಿಸೋಣ: ಕುಯಿಲಾಡಿ ಸುರೇಶ್ ನಾಯಕ್”
ಉಡುಪಿ ಹನುಮಾನ್ ಸಂಸ್ಥೆಯ ಹರಿಕಾರ ಪಿ. ರಬೀಂದ್ರ ನಾಯಕ್ ಇನ್ನಿಲ್ಲ.. ಜಿಲ್ಲಾ ಬಿಜೆಪಿ ಸಂತಾಪ
ಉಡುಪಿ ಹನುಮಾನ್ ಸಂಸ್ಥೆಯ ಹರಿಕಾರ ಪಿ. ರಬೀಂದ್ರ ನಾಯಕ್ ಇನ್ನಿಲ್ಲ.. ಜಿಲ್ಲಾ ಬಿಜೆಪಿ ಸಂತಾಪ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಶನಿವಾರ(ಅ.2) ರಂದು ಇಹಲೋಕ ತ್ಯಜಿಸಿದ್ದಾರೆ. ಸಾರಿಗೆ ಉದ್ಯಮಿಯಾಗಿ ಮೊದಲು ಗುರುತಿಸಿಕೊಂಡಿದ್ದ ಅವರು, ಕರಾವಳಿ ಭಾಗದಲ್ಲಿ ಗಜಾನನ ಹಾಗೂ ಹುನುಮಾನ್ ಟ್ರಾನ್ಸ್ ಪೋರ್ಟ್ ಸಂಸ್ಥೆಯನ್ನು ಪ್ರಾರಂಭಿಸಿ ಸಾರಿಗೆ ಉದ್ಯಮಕ್ಕೆ ಕಾಲಿಟ್ಟವರು. ಹತ್ತು ಹಲವು ಸಾಮಾಜಿಕ ಸೇವಾ ಕಾರ್ಯದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಅವರು, ಉಡುಪಿ ಜಿಲ್ಲಾಸ್ಪತ್ರೆ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ, ಜಿಲ್ಲಾಸ್ಪತ್ರೆಯ ಅಭಿವೃದ್ಧಿಗೆ ದೇಣಿಗೆಯನ್ನು ನೀಡಿದ್ದರು. ಉಡುಪಿಯContinue reading “ಉಡುಪಿ ಹನುಮಾನ್ ಸಂಸ್ಥೆಯ ಹರಿಕಾರ ಪಿ. ರಬೀಂದ್ರ ನಾಯಕ್ ಇನ್ನಿಲ್ಲ.. ಜಿಲ್ಲಾ ಬಿಜೆಪಿ ಸಂತಾಪ”