Design a site like this with WordPress.com
Get started

ಅಲೆವೂರು ಕರ್ವಾಲು ನಮ್ಮೂರ ಕನ್ನಡ ಶಾಲಾ ಉತ್ಸವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ

ಶ್ರೀ ವಿಷ್ಣು ಸ್ನೇಹ ಬಳಗ ಕರ್ವಾಲು ಇದರ ವತಿಯಿಂದ ಕರ್ವಾಲಿನ ಸರಕಾರಿ ಶಾಲೆಯಲ್ಲಿ *ನಮ್ಮೂರ ಕನ್ನಡ ಶಾಲಾ ಉತ್ಸವ* ಎನ್ನುವ ಹೆಸರಿನಲ್ಲಿ ವಿಶಿಷ್ಠವಾಗಿ ಆಚರಿಸಲಾಯಿತು. ಬೆಳಿಗ್ಗಿನಿಂದ ಸಂಜೆಯತನಕ ಊರಿನವರು ಹಾಗೂ ಶಾಲಾ ಪಕ್ಕದ ಊರಿನ ಶಾಲಾಭಿಮಾನಿಗಳು ಒಟ್ಟು ಸೇರಿ ಶಾಲಾ ಸ್ವಚ್ಚತಾ ಕಾರ್ಯಕ್ರಮ, ಹೂದೋಟ, ಪೌಷ್ಟಿಕ ತೋಟ, ಬಣ್ಣ ಬಳಿಯುವುದು ಇತ್ಯಾದಿ ಕೆಲಸಗಳನ್ನು ಶ್ರಮದಾನ ಮೂಲಕ ನಡೆಸಿದರು. ಸಭಾ ಕಾರ್ಯಕ್ರಮ ನಡೆಸಿ ಕನ್ನಡ ತಾಯಿಗೆ ಹಾಗೂ ಭಾರತಾಂಬೆಗೆ ಪುಷ್ಪಾರ್ಚನೆ ಮಾಡಲಾಯಿತು. ಭಾರತ 105 ಕೋಟಿ ವ್ಯಾಕ್ಸಿನ್ ನೀಡಿContinue reading “ಅಲೆವೂರು ಕರ್ವಾಲು ನಮ್ಮೂರ ಕನ್ನಡ ಶಾಲಾ ಉತ್ಸವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ”