ಉಡುಪಿ:ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ., ಬ್ರಹ್ಮಾವರ ಇದರ ನೂತನ ಶಾಖೆಯ ಉದ್ಘಾಟನಾ ಸಮಾರಂಭವು ನ.7ರಂದು ಆದಿಉಡುಪಿಯ ಜೈ ಜವಾನ್ ರೋಡ್ ನಲ್ಲಿರುವ ವೀರ ಭವನ ಕಟ್ಟಡದಲ್ಲಿ ನಡೆಯಿತು. ಹಿರಿಯ ಲೆಕ್ಕ ಪರಿಶೋಧಕ ಸಿಎ. ದೇವ್ ಆನಂದ್ ಅವರು ಜ್ಯೋತಿ ಬೆಳಗಿಸಿ ನೂತನ ಶಾಖೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ ಸೈನಿಕರ ವಿವಿದೋದ್ಧೇಶ ಸಹಕಾರ ಸಂಘ (ರಿ.) ಅಧ್ಯಕ್ಷ ಕೆ.ಸುಭಾಷ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪರಮಶಿವ, ಸಿಎ. ರೇಖಾ ದೇವಾನಂದ್, ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ.Continue reading “ಆದಿಉಡುಪಿಯಲ್ಲಿ ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ. ಇದರ ನೂತನ ಶಾಖೆ ಉದ್ಘಾಟನೆ”