ಅಂಬಲಪಾಡಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಉಡುಪಿ: ಸ್ವಸ್ತಿಕ್ XI ಕ್ರಿಕೆಟರ್ಸ್ ಅಂಬಲಪಾಡಿ ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ಆಶ್ರಯದಲ್ಲಿ ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಉಡುಪಿ ಜಿ.ಪಂ. ನಿಕಟಪೂರ್ವ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮತ್ತು ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಪಾಧ್ಯಕ್ಷೆ ವಿಜಯಾ ಜಿ. ಬಂಗೇರ ಇವರು ಮೇರು ನಟ, ಮಾನವತಾವಾದಿ, ಕನ್ನಡ ನಾಡಿನ ಅನರ್ಘ್ಯContinue reading “ಅಂಬಲಪಾಡಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ”

Design a site like this with WordPress.com
Get started