ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ಮತ್ತು ಪ್ರಮುಖ ವಿಚಾರಗಳ ಹೂರಣ ಬಿಜೆಪಿ ಜಿಲ್ಲಾ ವಾರ್ತಾ ಸಂಚಯ ತಂಡದ ಜೊತೆ ರಾಜ್ಯ ಬಿಜೆಪಿ ಧ್ಯೇಯ ಕಮಲ ಮಾಸ ಪತ್ರಿಕೆ ತಂಡದ ಸಭೆಯು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ರಾಜ್ಯ ಪ್ರಕಾಶನ ಪ್ರಕೋಷ್ಠದ ಸಂಚಾಲಕರು ಮತ್ತು ರಾಜ್ಯ ಧ್ಯೇಯ ಕಮಲ ಮಾಸಪತ್ರಿಕೆ ಸಂಪಾದಕ ಬಿದರೆ ಪ್ರಕಾಶ್ ರವರು ಧ್ಯೇಯ ಕಮಲ, ಕಮಲ ಪುಷ್ಪ ಹಾಗೂ ಜಿಲ್ಲಾ ವಾರ್ತಾ ಸಂಚಯContinue reading “ಬಿಜೆಪಿ ಜಿಲ್ಲಾ ವಾರ್ತಾ ಸಂಚಯ ತಂಡದೊಂದಿಗೆ ರಾಜ್ಯ ಬಿಜೆಪಿ ಧ್ಯೇಯ ಕಮಲ ತಂಡದ ಸಭೆ”
Daily Archives: November 12, 2021
ಕೃಷ್ಣ ಬಿ. ಪೂಜಾರಿ ಮೂಡುತೋನ್ಸೆ ನಿಧನ
ಕಲ್ಯಾಣಪುರ ಮೂಡುತೋನ್ಸೆ ಗ್ರಾಮದ ಉಗ್ಗೆಕುದ್ರು ಮೂಡುಬೆಟ್ಟು ನಿವಾಸಿ ಕೃಷ್ಣ ಬಿ. ಪೂಜಾರಿ (80 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ನ.11ರಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಮುಂಬೈನ ಉಚ್ಛ ನ್ಯಾಯಾಲಯದ ನ್ಯಾಯಾಧೀಶರ ವಾಹನ ಚಾಲಕರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ್ದರು. ಮೃತರು ಇಬ್ಬರು ಪುತ್ರರು ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.
ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆ
ಉಡುಪಿ: ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆಯು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನ.11ರಂದು ನಡೆಯಿತು. ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಹ ಸಂಚಾಲಕ ಪ್ರಕಾಶ್ ಮಂಡೋತ್ ರವರು ಮಾತನಾಡಿ, ಅಂತಾರಾಷ್ಟ್ರೀಯ ಶಿಕ್ಷಣ ನಗರಿ ಮಣಿಪಾಲ ಹಾಗೂ ಟೆಂಪಲ್ ಟೌನ್ ಉಡುಪಿ ಎಂದು ಹೆಸರುವಾಸಿಯಾಗಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ವೈವಿಧ್ಯಮಯ ಉದ್ದಿಮೆ, ವ್ಯವಹಾರಗಳಿಗೆ ವಿಪುಲ ಅವಕಾಶವಿದೆ. ವ್ಯಾಪಾರ ಮತ್ತುContinue reading “ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆ”