ರಾಜ್ಯ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿಯಾಗಿ ನ.19ರಂದು ಬೆಳಿಗ್ಗೆ 10.30ಕ್ಕೆ ಉಡುಪಿ ಪುರ ಭವನದಲ್ಲಿ ನಡೆಯಲಿರುವ ಜನ ಸ್ವರಾಜ್ ಸಮಾವೇಶದಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಎಲ್ಲಾ ಬಿಜೆಪಿ ಬೆಂಬಲಿತ ಸದಸ್ಯರು ಕಡ್ಡಾಯವಾಗಿ ಭಾಗವಹಿಸುವ ಜೊತೆಗೆ ಡಿ.10ರಂದು ನಡೆಯುವ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಮಾತ್ರ ಪ್ರಾಶಸ್ತ್ಯದ ಮತವನ್ನು ನೀಡುವ ಮೂಲಕ ಭರ್ಜರಿ ಅಂತರದ ವಿಜಯ ದಾಖಲಿಸುವಂತೆ ಎಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಕೈಜೋಡಿಸಬೇಕು ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ಕರೆ ನೀಡಿದರು. ಅವರುContinue reading “ಜನ ಸ್ವರಾಜ್ ಸಮಾವೇಶ ಯಶಸ್ಸಿಗೊಳಿಸಿ; ಬಿಜೆಪಿ ಅಭ್ಯರ್ಥಿಗೆ ಮಾತ್ರ ಪ್ರಾಶಸ್ತ್ಯದ ಮತ: ಶಾಸಕ ರಘುಪತಿ ಭಟ್ ಕರೆ”
Daily Archives: November 18, 2021
ನ.19ರ ಜನ ಸ್ವರಾಜ್ ಸಮಾವೇಶ ಯಶಸ್ವಿಗೊಳಿಸಿ: ಕುಯಿಲಾಡಿ ಕರೆ
ಉಡುಪಿ: ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತ ಚಲಾಯಿಸಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ನ.19ರಂದು ಬೆಳಿಗ್ಗೆ 10.30ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿರುವ ಜನ ಸ್ವರಾಜ್ ಸಮಾವೇಶಕ್ಕೆ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಗಳ ಬಿಜೆಪಿ ಬೆಂಬಲಿತ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಪ್ರಮುಖ ಅಪೇಕ್ಷಿತರಾಗಿದ್ದು, ಕಡ್ಡಾಯವಾಗಿ ಭಾಗವಹಿಸಿ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸುವ ಮೂಲಕ ಪಕ್ಷ ನಿಷ್ಠೆ ಮತ್ತು ಬದ್ಧತೆಗೆ ಸಾಕ್ಷಿಯಾಗಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ನ.19ರ ಜನ ಸ್ವರಾಜ್ ಸಮಾವೇಶ ಯಶಸ್ವಿಗೊಳಿಸಿ: ಕುಯಿಲಾಡಿ ಕರೆ”