Design a site like this with WordPress.com
Get started

ಕೃಷಿ ಕಾಯ್ದೆ ಹಿಂತೆಗೆತ ಪ್ರಧಾನಿ ಮೋದಿ ಜಾಣ ನಡೆ : ಜಿಲ್ಲಾ ಬಿಜೆಪಿ

ಉಡುಪಿ: ದೇಶದ ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ರೈತಪರ ಕೇಂದ್ರ ಕೃಷಿ ಕಾಯ್ದೆಯನ್ನು ದೇಶದ ಬಾಹ್ಯ ಮತ್ತು ಆಂತರಿಕ ಭದ್ರತೆಯ ಹಿತಾಸಕ್ತಿಯಿಂದ ಹಿಂಪಡೆದಿರುವ ಪ್ರಧಾನಿ ನರೇಂದ್ರ ಮೋದಿ ಜಾಣ ನಡೆ ಪ್ರಶಂಸನೀಯ ಎಂದು ಜಿಲ್ಲಾ ಬಿಜೆಪಿ ಹೇಳಿದೆ. ಕಾಂಗ್ರೆಸ್ ಬೆಂಬಲದಿಂದ ರಾಕೇಶ್ ಟಿಕಾಯತ್ ನಂತಹ ನಕಲಿ ರೈತ ನಾಯಕರು ಐಶಾರಾಮಿ ವ್ಯವಸ್ಥೆಗಳೊಂದಿಗೆ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನೈಜ ರೈತರ ಹಿತವನ್ನು ಕಡೆಗಣಿಸಿ ಮಧ್ಯವರ್ತಿಗಳ ಹಿತಾಸಕ್ತಿಗಾಗಿ ಕೇಂದ್ರ ಕೃಷಿ ಕಾಯ್ದೆಯನ್ನು ವಿರೋಧಿಸಿ ವರ್ಷಕ್ಕೂ ಮಿಕ್ಕಿ ಅವಧಿಯಲ್ಲಿContinue reading “ಕೃಷಿ ಕಾಯ್ದೆ ಹಿಂತೆಗೆತ ಪ್ರಧಾನಿ ಮೋದಿ ಜಾಣ ನಡೆ : ಜಿಲ್ಲಾ ಬಿಜೆಪಿ”