ನ.19 ಶುಕ್ರವಾರ ಬೆಳಿಗ್ಗೆ 11.00ಕ್ಕೆ ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ

ಉಡುಪಿ: ರಾಜ್ಯದ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಮತದಾರರಾಗಿ ಮತ ಚಲಾಯಿಸಲಿರುವ ವಿಧಾನ ಪರಿಷತ್ ಚುನಾವಣೆಯು ಡಿ.10ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ನ.19 ಶುಕ್ರವಾರ ಬೆಳಿಗ್ಗೆ ಗಂಟೆ 11.00ಕ್ಕೆ “ಜನಸ್ವರಾಜ್ ಸಮಾವೇಶ”ವು ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಅವರು ನ.15ರಂದು ಹೋಟೆಲ್ ಕಿದಿಯೂರ್ ನಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದContinue reading “ನ.19 ಶುಕ್ರವಾರ ಬೆಳಿಗ್ಗೆ 11.00ಕ್ಕೆ ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ”

ನ.19ರಂದು ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ : ಕುಯಿಲಾಡಿ ಸುರೇಶ್ ನಾಯಕ್

ರಾಜ್ಯ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಜನಸ್ವರಾಜ್ ಸಮಾವೇಶವು ನ.19 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಡೆಯಲಿರುವ ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣContinue reading “ನ.19ರಂದು ಉಡುಪಿಯಲ್ಲಿ ಜನಸ್ವರಾಜ್ ಸಮಾವೇಶ : ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ಜಿಲ್ಲಾ ವಾರ್ತಾ ಸಂಚಯ ತಂಡದೊಂದಿಗೆ ರಾಜ್ಯ ಬಿಜೆಪಿ ಧ್ಯೇಯ ಕಮಲ ತಂಡದ ಸಭೆ

ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ಮತ್ತು ಪ್ರಮುಖ ವಿಚಾರಗಳ ಹೂರಣ ಬಿಜೆಪಿ ಜಿಲ್ಲಾ ವಾರ್ತಾ ಸಂಚಯ ತಂಡದ ಜೊತೆ ರಾಜ್ಯ ಬಿಜೆಪಿ ಧ್ಯೇಯ ಕಮಲ ಮಾಸ ಪತ್ರಿಕೆ ತಂಡದ ಸಭೆಯು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ರಾಜ್ಯ ಪ್ರಕಾಶನ ಪ್ರಕೋಷ್ಠದ ಸಂಚಾಲಕರು ಮತ್ತು ರಾಜ್ಯ ಧ್ಯೇಯ ಕಮಲ ಮಾಸಪತ್ರಿಕೆ ಸಂಪಾದಕ ಬಿದರೆ ಪ್ರಕಾಶ್ ರವರು ಧ್ಯೇಯ ಕಮಲ, ಕಮಲ ಪುಷ್ಪ ಹಾಗೂ ಜಿಲ್ಲಾ ವಾರ್ತಾ ಸಂಚಯContinue reading “ಬಿಜೆಪಿ ಜಿಲ್ಲಾ ವಾರ್ತಾ ಸಂಚಯ ತಂಡದೊಂದಿಗೆ ರಾಜ್ಯ ಬಿಜೆಪಿ ಧ್ಯೇಯ ಕಮಲ ತಂಡದ ಸಭೆ”

ಕೃಷ್ಣ ಬಿ. ಪೂಜಾರಿ ಮೂಡುತೋನ್ಸೆ ನಿಧನ

ಕಲ್ಯಾಣಪುರ ಮೂಡುತೋನ್ಸೆ ಗ್ರಾಮದ ಉಗ್ಗೆಕುದ್ರು ಮೂಡುಬೆಟ್ಟು ನಿವಾಸಿ ಕೃಷ್ಣ ಬಿ. ಪೂಜಾರಿ (80 ವರ್ಷ) ಇವರು ಅಲ್ಪಕಾಲದ ಅಸೌಖ್ಯದಿಂದ ನ.11ರಂದು ಉಡುಪಿಯ ಆದರ್ಶ ಆಸ್ಪತ್ರೆಯಲ್ಲಿ ನಿಧನರಾದರು. ಇವರು ಮುಂಬೈನ ಉಚ್ಛ ನ್ಯಾಯಾಲಯದ ನ್ಯಾಯಾಧೀಶರ ವಾಹನ ಚಾಲಕರಾಗಿ ಸುದೀರ್ಘ ಅವಧಿಗೆ ಸೇವೆ ಸಲ್ಲಿಸಿದ್ದರು. ಮೃತರು ಇಬ್ಬರು ಪುತ್ರರು ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆ

ಉಡುಪಿ: ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆಯು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನ.11ರಂದು ನಡೆಯಿತು. ಬಿಜೆಪಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಹ ಸಂಚಾಲಕ ಪ್ರಕಾಶ್ ಮಂಡೋತ್ ರವರು ಮಾತನಾಡಿ, ಅಂತಾರಾಷ್ಟ್ರೀಯ ಶಿಕ್ಷಣ ನಗರಿ ಮಣಿಪಾಲ ಹಾಗೂ ಟೆಂಪಲ್ ಟೌನ್ ಉಡುಪಿ ಎಂದು ಹೆಸರುವಾಸಿಯಾಗಿರುವ ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಮತ್ತು ವೈವಿಧ್ಯಮಯ ಉದ್ದಿಮೆ, ವ್ಯವಹಾರಗಳಿಗೆ ವಿಪುಲ ಅವಕಾಶವಿದೆ. ವ್ಯಾಪಾರ ಮತ್ತುContinue reading “ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ರಾಜ್ಯ ವ್ಯಾಪಾರ ಮತ್ತು ವಾಣಿಜ್ಯ ಪ್ರಕೋಷ್ಠದ ಸಭೆ”

ಅಂಬಲಪಾಡಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಉಡುಪಿ: ಸ್ವಸ್ತಿಕ್ XI ಕ್ರಿಕೆಟರ್ಸ್ ಅಂಬಲಪಾಡಿ ಮತ್ತು ಪುನೀತ್ ರಾಜ್ ಕುಮಾರ್ ಅಭಿಮಾನಿ ಬಳಗದ ಆಶ್ರಯದಲ್ಲಿ ಅಭಿಮಾನಿಗಳ ಪ್ರೀತಿಯ ಅಪ್ಪು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಉಡುಪಿ ಜಿ.ಪಂ. ನಿಕಟಪೂರ್ವ ಅಧ್ಯಕ್ಷ ದಿನಕರ ಬಾಬು, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಮತ್ತು ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಪಾಧ್ಯಕ್ಷೆ ವಿಜಯಾ ಜಿ. ಬಂಗೇರ ಇವರು ಮೇರು ನಟ, ಮಾನವತಾವಾದಿ, ಕನ್ನಡ ನಾಡಿನ ಅನರ್ಘ್ಯContinue reading “ಅಂಬಲಪಾಡಿಯಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ”

ಆದಿಉಡುಪಿಯಲ್ಲಿ ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ. ಇದರ ನೂತನ ಶಾಖೆ ಉದ್ಘಾಟನೆ

ಉಡುಪಿ:ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ., ಬ್ರಹ್ಮಾವರ ಇದರ ನೂತನ ಶಾಖೆಯ ಉದ್ಘಾಟನಾ ಸಮಾರಂಭವು ನ.7ರಂದು ಆದಿಉಡುಪಿಯ ಜೈ ಜವಾನ್ ರೋಡ್ ನಲ್ಲಿರುವ ವೀರ ಭವನ ಕಟ್ಟಡದಲ್ಲಿ ನಡೆಯಿತು. ಹಿರಿಯ ಲೆಕ್ಕ ಪರಿಶೋಧಕ ಸಿಎ. ದೇವ್ ಆನಂದ್ ಅವರು ಜ್ಯೋತಿ ಬೆಳಗಿಸಿ ನೂತನ ಶಾಖೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾಜಿ ಸೈನಿಕರ ವಿವಿದೋದ್ಧೇಶ ಸಹಕಾರ ಸಂಘ (ರಿ.) ಅಧ್ಯಕ್ಷ ಕೆ.ಸುಭಾಷ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪರಮಶಿವ, ಸಿಎ. ರೇಖಾ ದೇವಾನಂದ್, ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ.Continue reading “ಆದಿಉಡುಪಿಯಲ್ಲಿ ಫ್ಲೆಕ್ಸಿಬಿಜ್ ಅಕೌಂಟಿಂಗ್ ಸರ್ವಿಸಸ್ ಪ್ರೈ.ಲಿ. ಇದರ ನೂತನ ಶಾಖೆ ಉದ್ಘಾಟನೆ”

ಅಲೆವೂರು ಕರ್ವಾಲು ನಮ್ಮೂರ ಕನ್ನಡ ಶಾಲಾ ಉತ್ಸವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ

ಶ್ರೀ ವಿಷ್ಣು ಸ್ನೇಹ ಬಳಗ ಕರ್ವಾಲು ಇದರ ವತಿಯಿಂದ ಕರ್ವಾಲಿನ ಸರಕಾರಿ ಶಾಲೆಯಲ್ಲಿ *ನಮ್ಮೂರ ಕನ್ನಡ ಶಾಲಾ ಉತ್ಸವ* ಎನ್ನುವ ಹೆಸರಿನಲ್ಲಿ ವಿಶಿಷ್ಠವಾಗಿ ಆಚರಿಸಲಾಯಿತು. ಬೆಳಿಗ್ಗಿನಿಂದ ಸಂಜೆಯತನಕ ಊರಿನವರು ಹಾಗೂ ಶಾಲಾ ಪಕ್ಕದ ಊರಿನ ಶಾಲಾಭಿಮಾನಿಗಳು ಒಟ್ಟು ಸೇರಿ ಶಾಲಾ ಸ್ವಚ್ಚತಾ ಕಾರ್ಯಕ್ರಮ, ಹೂದೋಟ, ಪೌಷ್ಟಿಕ ತೋಟ, ಬಣ್ಣ ಬಳಿಯುವುದು ಇತ್ಯಾದಿ ಕೆಲಸಗಳನ್ನು ಶ್ರಮದಾನ ಮೂಲಕ ನಡೆಸಿದರು. ಸಭಾ ಕಾರ್ಯಕ್ರಮ ನಡೆಸಿ ಕನ್ನಡ ತಾಯಿಗೆ ಹಾಗೂ ಭಾರತಾಂಬೆಗೆ ಪುಷ್ಪಾರ್ಚನೆ ಮಾಡಲಾಯಿತು. ಭಾರತ 105 ಕೋಟಿ ವ್ಯಾಕ್ಸಿನ್ ನೀಡಿContinue reading “ಅಲೆವೂರು ಕರ್ವಾಲು ನಮ್ಮೂರ ಕನ್ನಡ ಶಾಲಾ ಉತ್ಸವ ಮೂಲಕ ಕನ್ನಡ ರಾಜ್ಯೋತ್ಸವ ಆಚರಣೆ”

Design a site like this with WordPress.com
Get started