Design a site like this with WordPress.com
Get started

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಆಯ್ಕೆ

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2021-23ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಪುನರಾಯ್ಕೆಗೊಂಡಿದ್ದಾರೆ. ಇತರ ಪದಾಧಿಕಾರಿಗಳಾಗಿ, ಎ.ಶಿವಕುಮಾರ್ (ಉಪಾಧ್ಯಕ್ಷರು); ರಾಜೇಶ್ (ಪ್ರಧಾನ ಕಾರ್ಯದರ್ಶಿ); ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ (ಜತೆ ಕಾರ್ಯದರ್ಶಿಗಳು); ದಯಾನಂದ ಎ. (ಕೋಶಾಧಿಕಾರಿ); ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಸುಧಾಕರ ಎ., ರಮೇಶ್ ಕೋಟ್ಯಾನ್, ವಿಜಯಾ ಜಿ. ಬಂಗೇರ, ಗುರುರಾಜ್ ಪೂಜಾರಿ, ಸತೀಶ್ ಜಿ. ಪೂಜಾರಿ, ವಿನಯ್ ಕುಮಾರ್, ಭಾಸ್ಕರ್Continue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಆಯ್ಕೆ”

ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ: ಕುಯಿಲಾಡಿ ಸುರೇಶ್ ನಾಯಕ್

ಡಿ.27ರಂದು ನಡೆಯಲಿರುವ ಕಾಪು ಪುರಸಭೆಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನೂ ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಸಂಘಟಿತ ಪ್ರಯತ್ನದ ಮೂಲಕ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಡಿ.1ರಂದು ಕಾಪು ಪುರಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಯೋಜನೆಗಳು, ಕಳೆದ ಮೂರೂವರೆ ವರ್ಷದContinue reading “ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ: ಕುಯಿಲಾಡಿ ಸುರೇಶ್ ನಾಯಕ್”

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 29ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗೌರವ ಸನ್ಮಾನ, ಪ್ರತಿಭಾ ಪುರಸ್ಕಾರ

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ 29ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿಯವರ ಪೌರೋಹಿತ್ಯದಲ್ಲಿ ಭಜನಾ ಮಂದಿರದಲ್ಲಿ ಜರಗಿತು. ಸುಮಾರು ಐನೂರಕ್ಕೂ ಮಿಕ್ಕಿ ಭಕ್ತಾದಿಗಳು ಶ್ರೀ ಸತ್ಯನಾರಾಯಣ ಪೂಜೆಯನ್ನು ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕವನ್ನು ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಬಡ ಕುಟುಂಬದContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 29ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಗೌರವ ಸನ್ಮಾನ, ಪ್ರತಿಭಾ ಪುರಸ್ಕಾರ”