ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಆಯ್ಕೆ



ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2021-23ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಪುನರಾಯ್ಕೆಗೊಂಡಿದ್ದಾರೆ.

ಇತರ ಪದಾಧಿಕಾರಿಗಳಾಗಿ, ಎ.ಶಿವಕುಮಾರ್ (ಉಪಾಧ್ಯಕ್ಷರು); ರಾಜೇಶ್ (ಪ್ರಧಾನ ಕಾರ್ಯದರ್ಶಿ); ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ (ಜತೆ ಕಾರ್ಯದರ್ಶಿಗಳು); ದಯಾನಂದ ಎ. (ಕೋಶಾಧಿಕಾರಿ); ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಸುಧಾಕರ ಎ., ರಮೇಶ್ ಕೋಟ್ಯಾನ್, ವಿಜಯಾ ಜಿ. ಬಂಗೇರ, ಗುರುರಾಜ್ ಪೂಜಾರಿ, ಸತೀಶ್ ಜಿ. ಪೂಜಾರಿ, ವಿನಯ್ ಕುಮಾರ್, ಭಾಸ್ಕರ್ ಕೋಟ್ಯಾನ್, ಜಯಂತಿ ಹರೀಶ್, ಶಿವಾಜಿ ಸನಿಲ್, ನಿತಿನ್ ಕುಮಾರ್, ವಿನೋದ್ ಪೂಜಾರಿ (ಆಡಳಿತ ಮಂಡಳಿಯ ಸದಸ್ಯರು); ಎ.ಜಬ್ಬ ಪೂಜಾರಿ, ಎ.ಭಾಸ್ಕರ ಪೂಜಾರಿ, ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಸಂಜೀವ ಪೂಜಾರಿ (ಗೌರವ ಸದಸ್ಯರು); ಕೆ.ಮಂಜಪ್ಪ ಸುವರ್ಣ (ಭಜನಾ ಸಂಚಾಲಕರು); ಎ.ಮಾಧವ ಪೂಜಾರಿ ಮತ್ತು ಶಂಕರ ಪೂಜಾರಿ (ಭಜನಾ ಸಹ ಸಂಚಾಲಕರು); ಅವಿನಾಶ್ ಪೂಜಾರಿ, ಜೀವನ್ ಮತ್ತು ಅದಿತ್ (ಅರ್ಚಕರು), ಸಿ.ಎ. ಗಣೇಶ್ ಹೆಬ್ಬಾರ್ ಅಂಬಲಪಾಡಿ (ಗೌರವ ಲೆಕ್ಕ ಪರಿಶೋಧಕರು) ಆಯ್ಕೆಯಾಗಿದ್ದಾರೆ.

Leave a comment

Design a site like this with WordPress.com
Get started