ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್: ಹೊಸ ರೂಪಾಂತರದಿಂದ ರಕ್ಷಣೆ ಹೀಗಿರಲಿ

ಬೆಂಗಳೂರು: ಕೊರೊನಾ ವೈರಸ್‌ ಮಹಾಮಾರಿ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಎರಡನೇ ಅಲೆ ನಂತರ ಈಗ ಒಮಿಕ್ರಾನ್ ಭಯ ಆರಂಭವಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಒಮಿಕ್ರಾನ್ ನ ಎರಡು ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿದ್ದ ಒಮಿಕ್ರಾನ್ ಈಗ ಬುಡಕ್ಕೆ ಬಂದಿದ್ದು, ಭಯ ಹೆಚ್ಚಾಗಿದೆ. ಎರಡನೇ ಅಲೆಯಲ್ಲಿ ಮಾಡಿದ ನಿರ್ಲಕ್ಷ್ಯವನ್ನು ಈಗಲೂ ಮುಂದುವರಿಸದೆ ಕೆಲವೊಂದು ಎಚ್ಚರಿಕೆ ಕ್ರಮಕೈಗೊಂಡಲ್ಲಿ ಕೊರೊನಾದಿಂದ ನಿಮ್ಮನ್ನು ರಕ್ಷಿಸಬಹುದು. ಒಮಿಕ್ರಾನ್ ನಿಂದ ರಕ್ಷಣೆ ಪಡೆಯುವುದು ಹೇಗೆ? : ಲಸಿಕೆ : ಭಾರತದಲ್ಲಿ ಲಸಿಕೆContinue reading “ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್: ಹೊಸ ರೂಪಾಂತರದಿಂದ ರಕ್ಷಣೆ ಹೀಗಿರಲಿ”

Design a site like this with WordPress.com
Get started