ಕೋಟ ಶ್ರೀನಿವಾಸ ಪೂಜಾರಿ ಅಂತರದ ಗೆಲುವಿಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿ

ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಕುಂದಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಬಿಜೆಪಿ ಸರಣಿ ಸಭೆಗಳು ಡಿ.10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಏಕೈಕ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರಿನ ಮುಂದೆ | ಬರೆಯುವ ಮೂಲಕ ಪ್ರಥಮ ಪ್ರಾಶಸ್ತ್ಯದ ಒಂದೇ ಮತವನ್ನು ಚಲಾಯಿಸಿ, ಕೋಟರವರ ದೊಡ್ಡ ಅಂತರದ ಗೆಲುವಿಗೆ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಕಾರಣರಾಗುವ ಜೊತೆಗೆ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಕೈಜೋಡಿಸಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿContinue reading “ಕೋಟ ಶ್ರೀನಿವಾಸ ಪೂಜಾರಿ ಅಂತರದ ಗೆಲುವಿಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿ”

Design a site like this with WordPress.com
Get started