Design a site like this with WordPress.com
Get started

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಬಹುಮತದಿಂದ ಗೆಲ್ಲಿಸಿ: ಕುಯಿಲಾಡಿ ಸುರೇಶ್ ನಾಯಕ್ ಮನವಿ

ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಅಪಾರ ಅನುಭವ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಕಳೆದ 13 ವರ್ಷಗಳಿಂದ ಮೇಲ್ಮನೆ ಶಾಸಕರಾಗಿ, ಸಚಿವರಾಗಿ ಪರಿಣಾಮಕಾರಿ ಹೆಜ್ಜೆಗಳ ಮೂಲಕ ಅಧಿಕಾರ ವಿಕೇಂದ್ರೀಕರಣ ಹಾಗೂ ಪಂಚಾಯತ್ ರಾಜ್ ಮತ್ತು ನಗರಾಡಳಿತ ವ್ಯವಸ್ಥೆಯ ಬಲವರ್ಧನೆಯ ಜೊತೆಗೆ ಸದಸ್ಯರ ಗೌರವಧನ ಹೆಚ್ಚಿಸುವಲ್ಲಿ ಶ್ರಮ ವಹಿಸಿ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ್ದಾರೆ. ಡಿ.10ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ತಿನ ಸ್ಥಳೀಯಾಡಳಿತ ಸಂಸ್ಥೆಗಳ ದ.ಕ. ಮತ್ತು ಉಡುಪಿ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಏಕೈಕ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸContinue reading “ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಬಹುಮತದಿಂದ ಗೆಲ್ಲಿಸಿ: ಕುಯಿಲಾಡಿ ಸುರೇಶ್ ನಾಯಕ್ ಮನವಿ”