


ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯರು ಒಂದಾಗಿ ಸೇರಿ ಡಿ.10 ಶುಕ್ರವಾರ ಬೆಳಿಗ್ಗೆ 11.00 ಗಂಟೆಯೊಳಗೆ ವಿಧಾನ ಪರಿಷತ್ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ, ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಗ್ರಾಮ ಪಂಚಾಯತ್ ಸದಸ್ಯರಾದ ಶಕುಂತಳ ಶೆಟ್ಟಿ, ಭಾರತಿ ಭಾಸ್ಕರ್, ಪ್ರಮೋದ್ ಸಾಲ್ಯಾನ್, ಶಶಿಧರ್ ಸುವರ್ಣ, ಸುಂದರ ಪೂಜಾರಿ, ಸುಮಂಗಲ, ರಾಜೇಶ್ ಸುವರ್ಣ, ಹರೀಶ್ ಪಾಲನ್, ಸುನಿಲ್ ಕಪ್ಪೆಟ್ಟು ಸುಜಾತ ಶೆಟ್ಟಿ, ಕುಸುಮ, ಸುಭಾಷಿನಿ, ಸಬಿತಾ ಮೆಂಡನ್, ಉಷಾ ಶೆಟ್ಟಿ, ಸುಜಾತ ಸುಧಾಕರ್, ಲಕ್ಷ್ಮಣ ಪೂಜಾರಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿ, ಅಂಬಲಪಾಡಿ ಕಡೆಕಾರು ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ಉಡುಪಿ ನಗರ ಪಂಚಾಯತ್ ರಾಜ್ ಪ್ರಕೋಷ್ಠದ ಸಹ ಸಂಚಾಲಕ ಗಿರೀಶ್ ಅಮೀನ್ ಕಿದಿಯೂರು ಉಪಸ್ಥಿತರಿದ್ದರು.