ಉಡುಪಿ: ಭರತ ಖಂಡವು ಪುಣ್ಯ ಕ್ಷೇತ್ರಗಳ ನೆಲೆವೀಡು. ಪ್ರಾಚೀನ ದೇವಳಗಳ ಅಭಿವೃದ್ಧಿಯಿಂದ ದೇಶದ ಭವ್ಯ ಸಂಸ್ಕೃತಿ, ಶ್ರೀಮಂತ ಪರಂಪರೆಯ ಗತ ವೈಭವ ಮರುಕಳಿಸಲು ಸಾಧ್ಯ. ಪ್ರಧಾನಿ ನರೇಂದ್ರ ಮೋದಿ ದಿಟ್ಟತನದ ನಿರ್ಧಾರದಿಂದ ಲೋಕಾರ್ಪಣೆಗೊಂಡಿರುವ ಪ್ರಾಚೀನ ಕಾಶೀ ನಗರದ ಪುನರುತ್ಥಾನ ಸನಾತನ ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ ಹಾಡಿದೆ ಎಂದು ಕೈವಲ್ಯ ಮಠಾದೀಶರಾದ ಶ್ರೀ ಶ್ರೀ ಶಿವಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದರು. ಅವರು ಡಿ.13ರಂದು ಭವ್ಯ ಕಾಶೀ ದಿವ್ಯ ಕಾಶೀ ಕಾರ್ಯಕ್ರಮದ ಅಂಗವಾಗಿ ಬಿಜೆಪಿ ಕಾಪು ಮಂಡಲ ವತಿಯಿಂದContinue reading “ಕಾಶೀ ನಗರಿಯ ಪುನರುತ್ಥಾನ ಸನಾತನ ಹಿಂದೂ ಪರಂಪರೆಯ ಪುನಶ್ಚೇತನಕ್ಕೆ ನಾಂದಿ: ಶಿವಾನಂದ ಸರಸ್ವತಿ ಸ್ವಾಮೀಜಿ”
Daily Archives: December 13, 2021
ಭವ್ಯ ಕಾಶಿ ದಿವ್ಯ ಕಾಶಿ ಭಾರತೀಯ ಸಂಸ್ಕ್ರತಿಯ ಗತವೈಭವದ ಪುನರಾವರ್ತನೆಯ ಮಹತ್ವದ ಮೈಲಿಗಲ್ಲು: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಉಡುಪಿಯಲ್ಲಿ ಕಾಶಿ ವಿಶ್ವನಾಥ ಧಾಮದ ಪುನರುತ್ಥಾನ ಲೋಕಾರ್ಪಣೆಯ ನೇರ ಪ್ರಸಾರ ವೀಕ್ಷಣೆಯ ಉದ್ಘಾಟನೆ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯ ಸಂಸದರಾಗಿ ಹಾಗೂ ಪ್ರಧಾನಿಯಾಗಿ ಕಂಡ ಕನಸು ಮತ್ತು ಜನತೆಗೆ ನೀಡಿದ ವಾಗ್ದಾನದಂತೆ ಇಂದು ಅವರ ಕಲ್ಪನೆಯ ಭವ್ಯ ವಾರಣಾಸಿ ರೂಪಾಂತರಗೊಳ್ಳುತ್ತಿದೆ. ಕಾಶಿ ವಿಶ್ವನಾಥಧಾಮ ಲೋಕಾರ್ಪಣೆ ಭಾರತೀಯ ಐತಿಹಾಸಿಕ ಮತ್ತು ಸಾಂಸ್ಕ್ರತಿಕ ಪರಂಪರೆಯ ಗತ ವೈಭವವನ್ನು ಮತ್ತೆ ಸಾದರಪಡಿಸುವಲ್ಲಿ ಹೊಸ ಮೈಲಿಗಲ್ಲಾಗಲಿದೆ. ನವ ಭಾರತ ನಿರ್ಮಾಣದ ಪರಿಕಲ್ಪನೆಯ ಪ್ರಮುಖ ಘಟ್ಟ ಇದಾಗಿದ್ದು ಪ್ರತಿಯೊಬ್ಬ ಭಾರತೀಯನ ಮನಸಲ್ಲಿ ಭಾರತೀಯತೆಯContinue reading “ಭವ್ಯ ಕಾಶಿ ದಿವ್ಯ ಕಾಶಿ ಭಾರತೀಯ ಸಂಸ್ಕ್ರತಿಯ ಗತವೈಭವದ ಪುನರಾವರ್ತನೆಯ ಮಹತ್ವದ ಮೈಲಿಗಲ್ಲು: ಕುಯಿಲಾಡಿ ಸುರೇಶ್ ನಾಯಕ್”