Design a site like this with WordPress.com
Get started

ಬಿಜೆಪಿ ನೇತೃತ್ವದ ರಾಜ್ಯ ಸರಕಾರದಿಂದ ಮತಾಂತರ ನಿಷೇಧ ಕಾಯ್ದೆ ಮಂಡನೆ ಐತಿಹಾಸಿಕ : ಜಿಲ್ಲಾ ಬಿಜೆಪಿ ಸ್ವಾಗತ

ಉಡುಪಿ: ಬಿಜೆಪಿ ನೇತೃತ್ವದ ಕರ್ನಾಟಕ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಸಂಬಂಧಿಸಿದಂತೆ ‘ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ, 2021’ನ್ನು ರಾಜ್ಯ ವಿಧಾನ ಸಭೆಯಲ್ಲಿ ಮಂಡಿಸಿರುವ ನಡೆ ಐತಿಹಾಸಿಕ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನದ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸುವುದಕ್ಕಾಗಿContinue reading “ಬಿಜೆಪಿ ನೇತೃತ್ವದ ರಾಜ್ಯ ಸರಕಾರದಿಂದ ಮತಾಂತರ ನಿಷೇಧ ಕಾಯ್ದೆ ಮಂಡನೆ ಐತಿಹಾಸಿಕ : ಜಿಲ್ಲಾ ಬಿಜೆಪಿ ಸ್ವಾಗತ”

ಉಡುಪಿ ಆಗಸದಲ್ಲಿ ಅಚ್ಚರಿಯ ದೃಶ್ಯ, ಆಕಾಶದಲ್ಲಿಗೋಚರಿಸಿದ ಬೆಳಕಿನ ಸರಮಾಲೆ

ಉಡುಪಿ: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದಲ್ಲಿ ನಿನ್ನೆ ಸಂಜೆ 7ರ ಸುಮಾರಿಗೆ ಆಗಸದಲ್ಲಿ ಬೆಳಕಿನ ಸರಮಾಲೆ ಗೋಚರಿಸಿದೆ. ಫಳಫಳ ಹೊಳೆಯುವ ಈ ಬೆಳ್ಳಿಚುಕ್ಕಿಗಳು ಸರದಿ ಸಾಲಿನಲ್ಲಿ ಸಾಗುತ್ತಿದ್ದುದನ್ನು ಜನರು ಕೌತುಕದಿಂದ ವೀಕ್ಷಿಸಿದರು. ಏನಿದು ಬೆಳಕಿನ ಸರಮಾಲೆ.?ಎಲಾನ್ ಮಸ್ಕ್ ಮಾಲೀಕತ್ವದ ಬಾಹ್ಯಾಕಾಶ ಸಂಸ್ಥೆ, ಅಮೆರಿಕದ ‘ಸ್ಪೇಸ್ ಎಕ್ಸ್’ ಉಡಾವಣೆ ಮಾಡಿದ ಸರಣಿ ಉಪಗ್ರಹಗಳ ಮಾಲೆಯಿದು. ‘ಸ್ಟಾರ್ ಲಿಂಕ್’ ಎಂಬ ಯೋಜನೆಯಡಿ 1,800ಕ್ಕೂ ಅಧಿಕ ಉಪಗ್ರಹಗಳನ್ನು ಈಗಾಗಲೇ ಉಡಾವಣೆ ಮಾಡಲಾಗಿದೆ. ಅವುಗಳಲ್ಲಿ 1,732 ಉಪಗ್ರಹಗಳು ತಮ್ಮ ನಿಗದಿತ ಕಕ್ಷೆಯ‌ಲ್ಲಿContinue reading “ಉಡುಪಿ ಆಗಸದಲ್ಲಿ ಅಚ್ಚರಿಯ ದೃಶ್ಯ, ಆಕಾಶದಲ್ಲಿಗೋಚರಿಸಿದ ಬೆಳಕಿನ ಸರಮಾಲೆ”