ಉಡುಪಿ: ಕಾಪು ಪುರಸಭೆ ಚುನಾವಣೆಯ ಬಿಜೆಪಿ ಪ್ರಣಾಳಿಕೆಯನ್ನು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಡಿ.23ರಂದು ಕಾಪು ಕೆ.ಒನ್. ಸಭಾಂಗಣದಲ್ಲಿ ಬಿಡುಗಡೆಗೊಳಿಸಿ, ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾಪು ಪುರಸಭೆ ಚುನಾವಣಾ ಸಂಚಾಲಕ ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಚುನಾವಣಾ ಸಹ ಸಂಚಾಲಕ ಹಾಗೂ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್Continue reading “ಕಾಪು ಪುರಸಭೆ ಚುನಾವಣೆ – ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಪತ್ರಿಕಾ ಗೋಷ್ಠಿ”
Daily Archives: December 23, 2021
ಬೆಳೆಹಾನಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಚಾರಿತ್ರಿಕ ನಿರ್ಣಯದಿಂದ ಸರಕಾರ ರೈತಪರವೆಂದು ಮತ್ತೊಮ್ಮೆ ಸಾಬೀತು: ಉಡುಪಿ ಜಿಲ್ಲಾ ಬಿಜೆಪಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವು ರೈತರಿಗಾಗಿ ಅತ್ಯಂತ ಮಹತ್ವಪೂರ್ಣ, ಚಾರಿತ್ರಿಕ ನಿರ್ಧಾರಗಳನ್ನು ಪ್ರಕಟಿಸಿದೆ. ಈ ಬೆಳವಣಿಗೆಯಿಂದ ಕರ್ನಾಟಕ ಕಂಡಿರುವ ಧೀಮಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ರೈತಪರ ಎಂಬುದು ಮತ್ತೆ ಸಾಬೀತಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಹಿಂದಿನ ಬಿಜೆಪಿಯೇತರ ಸರಕಾರಗಳು ಕೇವಲ ಘೋಷಣೆಗಳಿಗಷ್ಟೇ ತಮ್ಮನ್ನು ಸೀಮಿತಗೊಳಿಸಿದ್ದವು. “ಆಡದೇ ಮಾಡುವವ ರೂಢಿಯೊಳಗುತ್ತಮನು” ಎಂಬ ಮಾತಿನಂತೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವು ರೈತಪರ ಎಂಬುದೀಗ ಜನರ ಅರಿವಿಗೂ ಬರುವಂತಾಗಿದೆ. ರಾಜ್ಯದಲ್ಲಿContinue reading “ಬೆಳೆಹಾನಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಚಾರಿತ್ರಿಕ ನಿರ್ಣಯದಿಂದ ಸರಕಾರ ರೈತಪರವೆಂದು ಮತ್ತೊಮ್ಮೆ ಸಾಬೀತು: ಉಡುಪಿ ಜಿಲ್ಲಾ ಬಿಜೆಪಿ”