ಜಿಲ್ಲಾ ಬಿಜೆಪಿಯಿಂದ ಜನರಲ್ ಬಿಪಿನ್ ರಾವತ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಡಿ.8ರಂದು ತಮಿಳುನಾಡಿನ ವೆಲ್ಲಿಂಗ್ಟನ್ ಬಳಿಯ ಕೂನೂರಿನಲ್ಲಿ ಅಪಘಾತಕ್ಕೀಡಾದ ಭಾರತೀಯ ವಾಯುಸೇನೆಯ ಎಂಐ-17ವಿ5 ಹೆಲಿಕಾಪ್ಟರ್ ದುರಂತದಲ್ಲಿ ಮೃತರಾದ ಅಪ್ಪಟ ದೇಶಪ್ರೇಮಿ, ದೇಶದ ಮೂರು ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥರೆನಿಸಿದ್ದ ಜನರಲ್ ಬಿಪಿನ್ ರಾವತ್ ರವರಿಗೆ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಉಡುಪಿ ನಗರ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಅಜ್ಜರಕಾಡು ಸೈನಿಕರ ಹುತಾತ್ಮ ಸ್ಮಾರಕದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆಯವರು ನುಡಿ ನಮನಗಳನ್ನು ಸಲ್ಲಿಸಿ,Continue reading “ಜಿಲ್ಲಾ ಬಿಜೆಪಿಯಿಂದ ಜನರಲ್ ಬಿಪಿನ್ ರಾವತ್ ರವರಿಗೆ ಭಾವಪೂರ್ಣ ಶ್ರದ್ಧಾಂಜಲಿ”

ಕಳೆದ ಒಂದು ವರ್ಷದಿಂದ ರೈತರು ನಡೆಸುತ್ತಿದ್ದ ಸುಧೀರ್ಘ ಚಳುವಳಿ ಅಂತ್ಯ

ನವದೆಹಲಿ:ಕೇಂದ್ರ ಗೃಹ ಸಚಿವಾಲಯದ ಜೊತೆ ತೀವ್ರ ಮಾತುಕತೆಗಳ ನಂತರ, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಅಂತಿಮವಾಗಿ ವರ್ಷದಿಂದ ನಡೆಸುತ್ತಿದ್ದ ಸುಧೀರ್ಘ ಚಳವಳಿಯನ್ನು ಕೊನೆಗೊಳಿಸಲು ನಿರ್ಧರಿಸಿದ್ದಾರೆ. ಪ್ರತಿಭಟನೆಗೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಹಿಂಪಡೆಯುವುದು ಮತ್ತು ವಿವಾದಿತ ಕೃಷಿ ಕಾನೂನುಗಳ ವಿರುದ್ಧದ ಚಳವಳಿಯ ಸಂದರ್ಭದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಸೇರಿದಂತೆ ಪ್ರತಿಭಟನಾ ನಿರತ ರೈತರು ಮಂಡಿಸಿದ ಎಲ್ಲಾ ಬೇಡಿಕೆಗಳನ್ನು ಕೇಂದ್ರವು ಅಂಗೀಕರಿಸಿದ ಹಿನ್ನೆಲೆಯಲ್ಲಿ ಈ ನಿರ್ಧಾರ ಬಂದಿದೆ.ಪ್ರತಿಭಟನೆಯ ನೇತೃತ್ವ ವಹಿಸಿರುವ ರೈತ ಸಂಘಗಳ ಸಂಸ್ಥೆಯಾದ ಸಂಯುಕ್ತContinue reading “ಕಳೆದ ಒಂದು ವರ್ಷದಿಂದ ರೈತರು ನಡೆಸುತ್ತಿದ್ದ ಸುಧೀರ್ಘ ಚಳುವಳಿ ಅಂತ್ಯ”

ಭೀಕರ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್: CDS ಬಿಪಿನ್ ರಾವತ್ ಮತ್ತು ಪತ್ನಿ ಹಾಗೂ 11 ಮಂದಿ ಸಾವು

ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದಾರೆ. ಆದರೆ, ಶೇಕಡ 80 ರಷ್ಟು ಸುಟ್ಟ ಗಾಯಗಳಾಗಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಹೆಲಿಕಾಪ್ಟರ್ ದುರಂತದಲ್ಲಿ ಗಾಯಗೊಂಡು ಕೂನೂರಿನಲ್ಲಿರುವ ವೆಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಡಿಎಸ್ ಜ. ಬಿಪಿನ್ ರಾವತ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಸೇನಾಪಡೆಯಿಂದ ಅಧಿಕೃತ ಮಾಹಿತಿ ನೀಡಲಾಗಿದೆ. ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟವರು: ಸಿಡಿಎಸ್ ಬಿಪಿನ್ ರಾವತ್ ಮತ್ತುContinue reading “ಭೀಕರ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್: CDS ಬಿಪಿನ್ ರಾವತ್ ಮತ್ತು ಪತ್ನಿ ಹಾಗೂ 11 ಮಂದಿ ಸಾವು”

ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ…!

ತಮಿಳುನಾಡಿನ ಕೂನೂರು ಬಳಿ ಸಂಭವಿಸಿದ ಸೇನಾ ಹೆಲಿಕಾಫ್ಟರ್ ದುರಂತ ಸ್ಥಳದಲ್ಲಿ 7 ಮೃತದೇಹಗಳು ಪತ್ತೆಯಾಗಿದ್ದು, ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ವೆಲ್ಲಿಂಗ್ಟನ್ ನಲ್ಲಿರುವ ಸೇನಾ ಕಾಲೇಜಿನ ಕಾರ್ಯಕ್ರಮದಲ್ಲಿ ಭಾಷಣ ಮಾಡಲು ಬಿಪಿನ್ ರಾವತ್ ದಂಪತಿ ಸೇರಿದಂತೆ ನಾಲ್ವರು ಅಧಿಕಾರಿಗಳು ಹಾಗೂ 14 ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಸೇನಾ ಹೆಲಿಕಾಫ್ಟರ್ ದುರಂತಕ್ಕೆ ಹವಾಮಾನ ವೈಪರಿತ್ಯ ಕಾರಣ ಎಂದು ಶಂಕಿಸಲಾಗಿದ್ದು, ಬಿಪಿನ್ ರಾವತ್ ಸೇರಿದಂತೆ ನಾಲ್ವರು ಅಧಿಕಾರಿಗಳು ಗಾಯಗೊಂಡಿದ್ದು, ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲಿಸಲಾಗಿದೆ.Continue reading “ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ…!”

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಬಹುಮತದಿಂದ ಗೆಲ್ಲಿಸಿ: ಕುಯಿಲಾಡಿ ಸುರೇಶ್ ನಾಯಕ್ ಮನವಿ

ಪಂಚಾಯತ್ ರಾಜ್ ವ್ಯವಸ್ಥೆಯ ಬಗ್ಗೆ ಅಪಾರ ಅನುಭವ ಹೊಂದಿರುವ ಕೋಟ ಶ್ರೀನಿವಾಸ ಪೂಜಾರಿಯವರು ಕಳೆದ 13 ವರ್ಷಗಳಿಂದ ಮೇಲ್ಮನೆ ಶಾಸಕರಾಗಿ, ಸಚಿವರಾಗಿ ಪರಿಣಾಮಕಾರಿ ಹೆಜ್ಜೆಗಳ ಮೂಲಕ ಅಧಿಕಾರ ವಿಕೇಂದ್ರೀಕರಣ ಹಾಗೂ ಪಂಚಾಯತ್ ರಾಜ್ ಮತ್ತು ನಗರಾಡಳಿತ ವ್ಯವಸ್ಥೆಯ ಬಲವರ್ಧನೆಯ ಜೊತೆಗೆ ಸದಸ್ಯರ ಗೌರವಧನ ಹೆಚ್ಚಿಸುವಲ್ಲಿ ಶ್ರಮ ವಹಿಸಿ ಅತ್ಯಮೂಲ್ಯ ಕೊಡುಗೆಯನ್ನು ನೀಡಿದ್ದಾರೆ. ಡಿ.10ರಂದು ನಡೆಯಲಿರುವ ಕರ್ನಾಟಕ ವಿಧಾನ ಪರಿಷತ್ತಿನ ಸ್ಥಳೀಯಾಡಳಿತ ಸಂಸ್ಥೆಗಳ ದ.ಕ. ಮತ್ತು ಉಡುಪಿ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಯ ಏಕೈಕ ಅಭ್ಯರ್ಥಿ ಸಚಿವ ಕೋಟ ಶ್ರೀನಿವಾಸContinue reading “ಸಚಿವ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಬಹುಮತದಿಂದ ಗೆಲ್ಲಿಸಿ: ಕುಯಿಲಾಡಿ ಸುರೇಶ್ ನಾಯಕ್ ಮನವಿ”

ಬಿಜೆಪಿ ಹಿರಿಯ ನಾಯಕ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ

ಉಡುಪಿ: ದ.ಕ. ಜಿಲ್ಲಾ ಬಿಜೆಪಿಯ ಭೀಷ್ಮರೆನಿಸಿಕೊಂಡಿದ್ದ ಜನಸಂಘದ ಹಿರಿಯ ನಾಯಕ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.ವೃತ್ತಿಯಲ್ಲಿ ವಕೀಲರಾಗಿ, ಪ್ರವೃತ್ತಿಯಲ್ಲಿ ಮೌಲ್ಯಾಧಾರಿತ ರಾಜಕಾರಿಣಿಯಾಗಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮಾರ್ಗದರ್ಶಕರಾಗಿ, ಪ್ರೇರಣಾ ಶಕ್ತಿಯಾಗಿ ಪಕ್ಷ ಸಂಘಟನೆಯಲ್ಲಿ ಕೆ.ರಾಮ ಭಟ್ ರವರ ಪಾತ್ರ ಅತ್ಯಂತ ಹಿರಿದು. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿContinue reading “ಬಿಜೆಪಿ ಹಿರಿಯ ನಾಯಕ ಮಾಜಿ ಶಾಸಕ ಉರಿಮಜಲು ಕೆ.ರಾಮ ಭಟ್ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ”

ಕೋಟ ಶ್ರೀನಿವಾಸ ಪೂಜಾರಿ ಅಂತರದ ಗೆಲುವಿಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿ

ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ಕುಂದಾಪುರ ವಿಧಾನಸಭಾ ಕ್ಷೇತ್ರದಾದ್ಯಂತ ಬಿಜೆಪಿ ಸರಣಿ ಸಭೆಗಳು ಡಿ.10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಏಕೈಕ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಹೆಸರಿನ ಮುಂದೆ | ಬರೆಯುವ ಮೂಲಕ ಪ್ರಥಮ ಪ್ರಾಶಸ್ತ್ಯದ ಒಂದೇ ಮತವನ್ನು ಚಲಾಯಿಸಿ, ಕೋಟರವರ ದೊಡ್ಡ ಅಂತರದ ಗೆಲುವಿಗೆ ಗ್ರಾಮ ಪಂಚಾಯತ್ ಸದಸ್ಯರ ಸಹಿತ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳು ಕಾರಣರಾಗುವ ಜೊತೆಗೆ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವಲ್ಲಿ ಕೈಜೋಡಿಸಬೇಕು ಎಂದು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿContinue reading “ಕೋಟ ಶ್ರೀನಿವಾಸ ಪೂಜಾರಿ ಅಂತರದ ಗೆಲುವಿಗೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮನವಿ”

ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್: ಹೊಸ ರೂಪಾಂತರದಿಂದ ರಕ್ಷಣೆ ಹೀಗಿರಲಿ

ಬೆಂಗಳೂರು: ಕೊರೊನಾ ವೈರಸ್‌ ಮಹಾಮಾರಿ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಎರಡನೇ ಅಲೆ ನಂತರ ಈಗ ಒಮಿಕ್ರಾನ್ ಭಯ ಆರಂಭವಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಒಮಿಕ್ರಾನ್ ನ ಎರಡು ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾ ಸೇರಿದಂತೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿದ್ದ ಒಮಿಕ್ರಾನ್ ಈಗ ಬುಡಕ್ಕೆ ಬಂದಿದ್ದು, ಭಯ ಹೆಚ್ಚಾಗಿದೆ. ಎರಡನೇ ಅಲೆಯಲ್ಲಿ ಮಾಡಿದ ನಿರ್ಲಕ್ಷ್ಯವನ್ನು ಈಗಲೂ ಮುಂದುವರಿಸದೆ ಕೆಲವೊಂದು ಎಚ್ಚರಿಕೆ ಕ್ರಮಕೈಗೊಂಡಲ್ಲಿ ಕೊರೊನಾದಿಂದ ನಿಮ್ಮನ್ನು ರಕ್ಷಿಸಬಹುದು. ಒಮಿಕ್ರಾನ್ ನಿಂದ ರಕ್ಷಣೆ ಪಡೆಯುವುದು ಹೇಗೆ? : ಲಸಿಕೆ : ಭಾರತದಲ್ಲಿ ಲಸಿಕೆContinue reading “ಕರ್ನಾಟಕಕ್ಕೆ ಕಾಲಿಟ್ಟ ಒಮಿಕ್ರಾನ್: ಹೊಸ ರೂಪಾಂತರದಿಂದ ರಕ್ಷಣೆ ಹೀಗಿರಲಿ”

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಆಯ್ಕೆ

ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2021-23ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಪುನರಾಯ್ಕೆಗೊಂಡಿದ್ದಾರೆ. ಇತರ ಪದಾಧಿಕಾರಿಗಳಾಗಿ, ಎ.ಶಿವಕುಮಾರ್ (ಉಪಾಧ್ಯಕ್ಷರು); ರಾಜೇಶ್ (ಪ್ರಧಾನ ಕಾರ್ಯದರ್ಶಿ); ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ (ಜತೆ ಕಾರ್ಯದರ್ಶಿಗಳು); ದಯಾನಂದ ಎ. (ಕೋಶಾಧಿಕಾರಿ); ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ಸುಧಾಕರ ಎ., ರಮೇಶ್ ಕೋಟ್ಯಾನ್, ವಿಜಯಾ ಜಿ. ಬಂಗೇರ, ಗುರುರಾಜ್ ಪೂಜಾರಿ, ಸತೀಶ್ ಜಿ. ಪೂಜಾರಿ, ವಿನಯ್ ಕುಮಾರ್, ಭಾಸ್ಕರ್Continue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಅಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಆಯ್ಕೆ”

ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ: ಕುಯಿಲಾಡಿ ಸುರೇಶ್ ನಾಯಕ್

ಡಿ.27ರಂದು ನಡೆಯಲಿರುವ ಕಾಪು ಪುರಸಭೆಯ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ. ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನೂ ಗೆಲ್ಲುವ ಗುರಿಯೊಂದಿಗೆ ಬಿಜೆಪಿ ಸಂಘಟಿತ ಪ್ರಯತ್ನದ ಮೂಲಕ ಚುನಾವಣೆಯನ್ನು ಸಮರ್ಪಕವಾಗಿ ಎದುರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಡಿ.1ರಂದು ಕಾಪು ಪುರಸಭಾ ಚುನಾವಣೆಯ ಪೂರ್ವಭಾವಿಯಾಗಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಯೋಜನೆಗಳು, ಕಳೆದ ಮೂರೂವರೆ ವರ್ಷದContinue reading “ಕಾಪು ಪುರಸಭೆಯ ಎಲ್ಲಾ ಸ್ಥಾನಗಳನ್ನು ಗೆಲ್ಲುವ ಗುರಿ: ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started