ರಾಮನಗರ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರ ಎದುರಲ್ಲೇ ರಾಜ್ಯದ ಸಚಿವ ಡಾ! ಸಿ.ಎನ್. ಅಶ್ವತ್ಥನಾರಾಯಣ ರವರ ಮೇಲೆ ಹಲ್ಲೆಗೆ ಮುಂದಾಗಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಮತ್ತು ಅವರಿಗೆ ಬೆಂಬಲ ನೀಡಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಎಸ್.ರವಿ ಯವರ ಗೂಂಡಾಗಿರಿಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ರಾಮನಗರದಲ್ಲಿ ನಡೆದಿರುವುದು ಕಾಂಗ್ರೆಸ್ ಗೂಂಡಾಗಿರಿಯ ಒಂದು ಮಾದರಿಯಷ್ಟೇ. ಗ್ರಾಮ ಮಟ್ಟದಿಂದ ರಾಜ್ಯ ಮತ್ತು ರಾಷ್ಟ್ರ ಮಟ್ಟದವರೆಗೂ ಗೂಂಡಾಗಿರಿ,Continue reading “ಕಾಂಗ್ರೆಸ್ ಗೂಂಡಾಗಿರಿಯಿಂದ ರಾಜ್ಯದ ಜನತೆಗೆ ಮುಕ್ತಿ ನೀಡಬೇಕಾಗಿದೆ: ಕುಯಿಲಾಡಿ ಸುರೇಶ್ ನಾಯಕ್”