Design a site like this with WordPress.com
Get started

ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಜಾರಿಗೆ ತಂದಿರುವ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆ, ಹಿಂದೂ ದೇವಸ್ಥಾನಗಳ ಸ್ವಾಯತ್ತೆ ಮುಂತಾದ ಜನಪರ ಕಾಯ್ದೆ ಕಾನೂನುಗಳಿಗೆ ಉದ್ದೇಶಪೂರ್ವಕವಾಗಿ ಅಡ್ಡಿ ಪಡಿಸಿ ವಿರೋಧಿಸುವ ಮೂಲಕ ಕಾಂಗ್ರೆಸ್ ಹಿಂದೂ ವಿರೋಧಿ ಎಂಬುದನ್ನು ಮಗದೊಮ್ಮೆ ಸಾಬೀತುಪಡಿಸಿದೆ. ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯವಾಗಿದ್ದು ಜನತೆ ಜಾಗರೂಕರಾಗಬೇಕಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾContinue reading “ಕಾಂಗ್ರೆಸ್ ನ ಹಿಂದೂ ವಿರೋಧಿ ಮಾನಸಿಕತೆಯ ಬಗ್ಗೆ ಜಾಗೃತಿ ಅಗತ್ಯ: ಕುಯಿಲಾಡಿ ಸುರೇಶ್ ನಾಯಕ್”