ಉಡುಪಿ: ಅಭಿವೃದ್ಧಿ ಯೋಜನೆಗಳ ಶಂಕು ಸ್ಥಾಪನೆ ಹಾಗೂ ರ್ಯಾಲಿಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿಯವರು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಸರಕಾರವು ಪ್ರಧಾನಿಯವರ ಭದ್ರತೆ ವಿಚಾರದಲ್ಲಿ ದಿವ್ಯ ನಿರ್ಲಕ್ಷ್ಯ ವಹಿಸಿ, ಕೀಳು ರಾಜಕೀಯ ಪ್ರದರ್ಶಿಸಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದ ವತಿಯಿಂದ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯ ಮುಂಬಾಗದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನಾ ಸಭೆಯನ್ನುದ್ದೇಶಿಸಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯContinue reading “ದೇಶದ ಪ್ರಧಾನಿಗೆ ಭದ್ರತೆ ನೀಡದ ಪಂಜಾಬ್ ಸರಕಾರವನ್ನು ವಜಾಗೊಳಿಸಿ: ಬಿಜೆಪಿ ಜಿಲ್ಲಾ ರೈತ ಮೋರ್ಚಾ ಆಗ್ರಹ”
Daily Archives: January 7, 2022
ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ
ಜ.5ರಂದು ಪ್ರಧಾನಿ ನರೇಂದ್ರ ಮೋದಿಯವರ ಪಂಜಾಬ್ ಬೇಟಿ ಸಂದರ್ಭದಲ್ಲಿ ನಿಗದಿತ ಭದ್ರತಾ ಸುರಕ್ಷಾ ಕ್ರಮಗಳನ್ನು ಕೈಗೊಳ್ಳದೇ ಕೀಳು ರಾಜಕೀಯ ಪ್ರದರ್ಶಿಸಿರುವ ಪಂಜಾಬಿನ ಕಾಂಗ್ರೆಸ್ ಸರಕಾರದ ನಡೆಯನ್ನು ಉಡುಪಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ತೀವ್ರವಾಗಿ ಖಂಡಿಸಿದೆ ಹಾಗೂ ತಪ್ಪಿತಸ್ಥರ ವಿರುದ್ಧ ಉಗ್ರ ಕ್ರಮವನ್ನು ಕೈಗೊಳ್ಳುವಂತೆ ಕೇಂದ್ರ ಸರಕಾರವನ್ನು ಆಗ್ರಹಿಸಿದೆ. ಈ ವಿಲಕ್ಷಣ ಸನ್ನಿವೇಶದಲ್ಲಿ ಪ್ರಧಾನಿ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಉಡುಪಿ ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮೃತ್ಯುಂಜಯ ಜಪ ಮತ್ತು ವಿಶೇಷ ಪೂಜೆಯನ್ನುContinue reading “ಪ್ರಧಾನಿ ಮೋದಿ ದೀರ್ಘಾಯುಷ್ಯಕ್ಕಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಮೃತ್ಯುಂಜಯ ಜಪ, ವಿಶೇಷ ಪೂಜೆ”