https://twitter.com/BJP4India/status/1482250983984234497?t=l43bj-u3_mzxO_AZNZ94oA&s=19 ಉ.ಪ್ರ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇಂದು ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್ ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಕ್ಪುರ್ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದರೆ, ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಸಿರಾತು ಕ್ಷೇತ್ರದಿಂದ ಅಭ್ಯರ್ಥಿಯಾಗಲಿದ್ದಾರೆ. ಯೋಗಿ ಆದಿತ್ಯನಾಥ್ ಈ ಹಿಂದೆContinue reading “ಯುಪಿ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ರಿಲೀಸ್ – ಗೋರಕ್ ಪುರದಿಂದ ಯೋಗಿ ಆದಿತ್ಯನಾಥ್ ಕಣಕ್ಕೆ”
Daily Archives: January 15, 2022
ಗೋಕಳ್ಳರನ್ನು ಗಡಿಪಾರು ಮಾಡುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ
ಉಡುಪಿ: ಸರಕಾರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತಂದರೂ ಕೂಡಾ ವಿವಿಧ ವಿನೂತನ ಜಾಲಗಳ ಮೂಲಕ ಜನರ ಹಾಗೂ ಪೊಲೀಸರ ಕಣ್ಣಿಗೆ ಮಣ್ಣೆರಚಿ ಉಡುಪಿ ಜಿಲ್ಲೆಯಾದ್ಯಂತ ಗೋಕಳ್ಳತನ, ಅಕ್ರಮ ಗೋಸಾಗಾಟ, ಗೋಹತ್ಯೆ ಅವ್ಯಾಹತವಾಗಿ ನಡೆಯುತ್ತಿರುವುದು ಖಂಡನೀಯ ಎಂದು ಉಡುಪಿ ಜಿಲ್ಲಾ ಬಿಜೆಪಿ ತಿಳಿಸಿದೆ. ಇದೇ ರೀತಿ ಆಕ್ರಮ ಗೋಕಳವು, ಗೋಹತ್ಯೆ ಮುಂದುವರಿದರೆ ಸಮಾಜದಲ್ಲಿ ಶಾಂತಿ ಭಂಗವಾಗುವ ಎಲ್ಲಾ ಸಾಧ್ಯತೆಗಳಿವೆ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಎಲ್ಲಾ ರಸ್ತೆಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಡೆಸುವ ಮೂಲಕ ಶಂಕಿತರ ಪೂರ್ವಾಪರContinue reading “ಗೋಕಳ್ಳರನ್ನು ಗಡಿಪಾರು ಮಾಡುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ”