ನವೀಕೃತ ಅಂಬಲಪಾಡಿ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ

ಉಡುಪಿ: ಖ್ಯಾತ ವ್ಯಾಯಾಮ ಶಿಕ್ಷಕರಾಗಿದ್ದ ಅಂಬಲಪಾಡಿ ದಿ! ಕುಸ್ತಿ ಐತಪ್ಪ ಸುವರ್ಣರವರಿಂದ ಸ್ಥಾಪಿಸಲ್ಪಟ್ಟಿದ್ದ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯ ನವೀಕೃತ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಇದರ ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ ಧಾರ್ಮಿಕ ಕಾರ್ಯಕ್ರಮಗಳು ಜ.17ರಂದು ಕುತ್ಪಾಡಿ ಕಾನಂಗಿ ಬಾಲಕೃಷ್ಣ ಭಟ್ ರವರ ಪೌರೋಹಿತ್ಯದಲ್ಲಿ ಸರಳ ರೀತಿಯಲ್ಲಿ ನೆರವೇರಿತು. ಶ್ರೀ ನಾರಾಯಣ ಗುರು ಭಜನಾ ಮಂಡಳಿ ಕಿದಿಯೂರು ಇವರಿಂದ ಭಜನಾ ಸೇವೆ ನಡೆಯಿತು. ಮಹಾಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿContinue reading “ನವೀಕೃತ ಅಂಬಲಪಾಡಿ ಶ್ರೀ ರಾಮಾಂಜನೇಯ ಪೂಜಾ ಮಂದಿರ (ವ್ಯಾಯಾಮ ಶಾಲೆ) ಪುನರ್ ಪ್ರತಿಷ್ಠೆ, ಪ್ರವೇಶೋತ್ಸವ”

ಭಾರತದಲ್ಲಿ ಕೋವಿಡ್ ಲಸಿಕೆಗೆ ಯಶಸ್ವಿ ಒಂದು ವರ್ಷ; ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವದ ಅತಿ ದೊಡ್ಡ ಮತ್ತು ವೇಗದ ಲಸಿಕೆ ಅಭಿಯಾನ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ

ಉಡುಪಿ: ನಿಖರವಾಗಿ ಒಂದು ವರ್ಷದ ಹಿಂದೆ ಭಾರತವು ಲಸಿಕೆ ಹಾಕುವ ಪ್ರಯಾಸಕರ ಅಭಿಯಾನವನ್ನು ಪ್ರಾರಂಭಿಸಿತು. ಭೀಕರ ಕೋವಿಡ್ ಸಾಂಕ್ರಾಮಿಕದ ಮಧ್ಯೆ 135 ಕೋಟಿ ದೇಶವಾಸಿಗಳು ಸಿಲುಕುವ ಅಪಾಯವಿತ್ತು. ಆದರೆ, ವಿಶ್ವ ನಾಯಕ ಪ್ರಧಾನಿ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಅಸಾಧ್ಯ ಅಂದುಕೊಂಡಿದ್ದ ಮಹತ್ಕಾರ್ಯವು ಸುಲಭ ಸಾಧ್ಯವಾಯಿತು. ಇಡೀ ಜಗತ್ತು ನಮ್ಮನ್ನು ಮೆಚ್ಚಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಹಾಗೂ ಅವರ ನೇತೃತ್ವದ ಇಡೀ ತಂಡದ ಅದ್ವಿತೀಯ ಸಾಧನೆ ಅಭಿನಂದನೀಯ. ಈ ಬೆಳವಣಿಗೆಯಿಂದಾಗಿ ಆರೋಗ್ಯ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರContinue reading “ಭಾರತದಲ್ಲಿ ಕೋವಿಡ್ ಲಸಿಕೆಗೆ ಯಶಸ್ವಿ ಒಂದು ವರ್ಷ; ಪ್ರಧಾನಿ ಮೋದಿ ನೇತೃತ್ವದಲ್ಲಿ ವಿಶ್ವದ ಅತಿ ದೊಡ್ಡ ಮತ್ತು ವೇಗದ ಲಸಿಕೆ ಅಭಿಯಾನ: ಉಡುಪಿ ಜಿಲ್ಲಾ ಬಿಜೆಪಿ ಅಭಿನಂದನೆ”

Design a site like this with WordPress.com
Get started