Design a site like this with WordPress.com
Get started

ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಲ್ಲಿ ಕೇರಳದ ಕಮ್ಯೂನಿಸ್ಟ್ ಸರಕಾರ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷದ ರಾಜಕೀಯ ಸಂಚು ಖೇದಕರ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ‘ಒಂದೇ ಜಾತಿ ಒಂದೇ ಮತ ಒಂದೇ ದೇವರು’ ಎಂಬ ಅಮೃತ ವಾಣಿಯನ್ನು ನಾಡಿಗೆ ನೀಡಿರುವ ದೀನ ದಲಿತೋದ್ಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳು ರಾಷ್ಟ್ರ ಕಂಡ ಶ್ರೇಷ್ಠ ದಾರ್ಶನಿಕರು. ದೆಹಲಿಯಲ್ಲಿ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ಕೇರಳ ಸರಕಾರ ಪ್ರಾಯೋಜಿತ ಬ್ರಹ್ಮಶ್ರೀ ನಾರಾಯಣ ಗುರು ಸ್ತಬ್ಧಚಿತ್ರಕ್ಕೆ ನಿಗದಿತ ತಾಂತ್ರಿಕ ಕಾರಣಗಳಿಂದ ಅವಕಾಶ ಸಿಗದೇ ಇರುವ ಬಗ್ಗೆ ವಸ್ತುಸ್ಥಿತಿಯ ಅರಿವಿದ್ದರೂ ಉದ್ದೇಶಪೂರ್ವಕವಾಗಿ ಕೇರಳದ ಕಮ್ಯೂನಿಸ್ಟ್ ಸರಕಾರ ಅನಗತ್ಯ ವಿವಾದವನ್ನು ಹುಟ್ಟುಹಾಕಿರುವುದು ಮತ್ತು ಈ ಸಂಚಿನಲ್ಲಿ ರಾಜ್ಯದ ಕಾಂಗ್ರೆಸ್Continue reading “ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಲ್ಲಿ ಕೇರಳದ ಕಮ್ಯೂನಿಸ್ಟ್ ಸರಕಾರ ಮತ್ತು ರಾಜ್ಯ ಕಾಂಗ್ರೆಸ್ ಪಕ್ಷದ ರಾಜಕೀಯ ಸಂಚು ಖೇದಕರ: ಕುಯಿಲಾಡಿ ಸುರೇಶ್ ನಾಯಕ್”