ಉಡುಪಿ: ಇತ್ತೀಚೆಗೆ ಪ್ರಚಲಿತವಾಗಿರುವ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಸರಕಾರ ಹೊರಡಿಸಿರುವ ಆದೇಶವನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದ್ದಾರೆ. ಎಲ್ಲ ಸರಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸರಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಆಡಳಿತ ಮಂಡಳಿಗಳು ನಿರ್ಧರಿಸುವ ಸಮವಸ್ತ್ರವನ್ನೇ ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಧರಿಸಬೇಕು ಎಂಬುದನ್ನು ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿContinue reading “ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ನಿಯಮ ಪಾಲನೆಗೆ ರಾಜ್ಯ ಸರಕಾರದ ಆದೇಶ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್”
Daily Archives: February 6, 2022
ಅಲೆವೂರಿನಲ್ಲಿ ಗ್ರಾಮ ಒನ್ ಕೇಂದ್ರ ಕಚೇರಿ ಉದ್ಘಾಟನೆ, ಜಿಲ್ಲೆಗೆ ಮೊದಲ ಇ ಸ್ಟ್ಯಾಂಪ್ ಗ್ರಾಮ ಒನ್ ಅಲೆವೂರು
ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಸರಕಾರದ ಗ್ರಾಮ ಒನ್ ಕಚೇರಿ ಅಲೆವೂರಿನ ರಾಮಪುರದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಇವರಿಂದ ಉದ್ಘಾಟನೆಗೊಂಡಿತು. ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಗ್ರಾಮ ಒನ್ ನ ಮಹತ್ವದ ಬಗ್ಗೆ ಮಾಹಿತಿ ನೀಡುತ್ತ ಗ್ರಾಮೀಣ ಭಾಗದ ಜನರು ನಾಡಕಚೇರಿ ಹಾಗೂ ಬೇರೆ ಕಡೆ ತೆರಳಿದೆ ಗ್ರಾಮದಲ್ಲಿಯೆ ಎಲ್ಲ ಸರಕಾರಿ ಸವಲತ್ತು ನೀಡುವ ಯೋಚನೆಯಿಂದ ಈ ಯೋಜನೆ ಮಾಡಲಾಗಿದ್ದು ಮುಂದೆ ಎಲ್ಲ ಸೇವೆಗಳೂ ಇದರಲ್ಲಿಯೇ ಲಭ್ಯವಾಗಲಿದ್ದು ಜನ ಇದರContinue reading “ಅಲೆವೂರಿನಲ್ಲಿ ಗ್ರಾಮ ಒನ್ ಕೇಂದ್ರ ಕಚೇರಿ ಉದ್ಘಾಟನೆ, ಜಿಲ್ಲೆಗೆ ಮೊದಲ ಇ ಸ್ಟ್ಯಾಂಪ್ ಗ್ರಾಮ ಒನ್ ಅಲೆವೂರು”