ಉಡುಪಿ: ಶ್ರೀ ಬ್ರಹ್ಮಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ 2021-24ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಆಮೀನ್ ಕಲ್ಮಾಡಿ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ, ಗೌರವಾಧ್ಯಕ್ಷರು: ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷರು: ಶಶಿಧರ ಎಂ. ಅಮೀನ್ ವಡಬಾಂಡೇಶ್ವರ ಮತ್ತು ಗೋಪಾಲ್ ಸಿ. ಬಂಗೇರ ಪಂದುಬೆಟ್ಟು, ಪ್ರಧಾನ ಕಾರ್ಯದರ್ಶಿ: ಮನೋಹರ್ ಜತ್ತನ್ ಮಲ್ಪೆ, ಕೋಶಾಧಿಕಾರಿ: ಬಾಲಕೃಷ್ಣ ಕೊಡವೂರು, ಸಂಘಟನಾ ಕಾರ್ಯದರ್ಶಿ: ಎ.ಶಿವಕುಮಾರ್ ಅಂಬಲಪಾಡಿ, ಜತೆ ಕಾರ್ಯದರ್ಶಿ: ಲಕ್ಷ್ಮಣ ಪೂಜಾರಿ ಅಂಬಲಪಾಡಿ, ಜತೆ ಕೋಶಾಧಿಕಾರಿ: ವಿನಯ್ ಕುಮಾರ್ ಕಲ್ಮಾಡಿ, ಆಡಳಿತContinue reading “ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಅಮೀನ್ ಕಲ್ಮಾಡಿ ಆಯ್ಕೆ”
Daily Archives: February 13, 2022
ಹಿಜಾಬ್ ವಿವಾದಕ್ಕೆ ತಾಲಿಬಾನ್ ನಂಟು; ಉಡುಪಿಯಲ್ಲಿ ಹಿಜಾಬ್ ವಿವಾದ ಸೃಷ್ಠಿಸಿರುವ ಮತಾಂಧರನ್ನು ಬಂಧಿಸಿ ಐಎನ್ಎ ಮೂಲಕ ತುರ್ತು ವಿಚಾರಣೆಗೆ ಒಳಪಡಿಸುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ
ಉಡುಪಿ: ಅಂತಾರಾಷ್ಟ್ರೀಯ ಮತಾಂಧ ಶಕ್ತಿಗಳ ದೇಶ ವಿರೋಧಿ ಸಂಚಿನ ಭಾಗವಾಗಿ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಲವೇ ಮುಸ್ಲಿಂ ವಿದ್ಯಾರ್ಥಿನಿಯರು ಸೃಷ್ಟಿಸಿರುವ ಹಿಜಾಬ್ ವಿವಾಧ ಇಂದು ರಾಜ್ಯಾದ್ಯಂತ ಉಗ್ರ ಸ್ವರೂಪವನ್ನು ಪಡೆದುಕೊಂಡಿದೆ. ಇದೀಗ ಹಿಜಾಬ್ ಪ್ರಕರಣದಲ್ಲಿ ತಾಲಿಬಾನ್ ನಂಟು ಬೆಸೆದಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಬೇಡಿಕೆಯೊಂದಿಗೆ ವಿವಾಧವನ್ನು ಹುಟ್ಟುಹಾಕಲು ಮೂಲ ಕಾರಣರಾಗಿರುವ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಆರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರನ್ನುContinue reading “ಹಿಜಾಬ್ ವಿವಾದಕ್ಕೆ ತಾಲಿಬಾನ್ ನಂಟು; ಉಡುಪಿಯಲ್ಲಿ ಹಿಜಾಬ್ ವಿವಾದ ಸೃಷ್ಠಿಸಿರುವ ಮತಾಂಧರನ್ನು ಬಂಧಿಸಿ ಐಎನ್ಎ ಮೂಲಕ ತುರ್ತು ವಿಚಾರಣೆಗೆ ಒಳಪಡಿಸುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ”