ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಅಮೀನ್ ಕಲ್ಮಾಡಿ ಆಯ್ಕೆ

ಉಡುಪಿ: ಶ್ರೀ ಬ್ರಹ್ಮಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ 2021-24ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಆಮೀನ್ ಕಲ್ಮಾಡಿ ಆಯ್ಕೆಯಾಗಿದ್ದಾರೆ.

ಇತರ ಪದಾಧಿಕಾರಿಗಳಾಗಿ, ಗೌರವಾಧ್ಯಕ್ಷರು: ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷರು: ಶಶಿಧರ ಎಂ. ಅಮೀನ್ ವಡಬಾಂಡೇಶ್ವರ ಮತ್ತು ಗೋಪಾಲ್ ಸಿ. ಬಂಗೇರ ಪಂದುಬೆಟ್ಟು, ಪ್ರಧಾನ ಕಾರ್ಯದರ್ಶಿ: ಮನೋಹರ್ ಜತ್ತನ್ ಮಲ್ಪೆ, ಕೋಶಾಧಿಕಾರಿ: ಬಾಲಕೃಷ್ಣ ಕೊಡವೂರು, ಸಂಘಟನಾ ಕಾರ್ಯದರ್ಶಿ: ಎ.ಶಿವಕುಮಾರ್ ಅಂಬಲಪಾಡಿ, ಜತೆ ಕಾರ್ಯದರ್ಶಿ: ಲಕ್ಷ್ಮಣ ಪೂಜಾರಿ ಅಂಬಲಪಾಡಿ, ಜತೆ ಕೋಶಾಧಿಕಾರಿ: ವಿನಯ್ ಕುಮಾರ್ ಕಲ್ಮಾಡಿ, ಆಡಳಿತ ಸಮಿತಿಯ ಸದಸ್ಯರುಗಳಾಗಿ ಶೇಖರ್ ಪೂಜಾರಿ ಕಲ್ಮಾಡಿ, ಮಧ್ವನಗರ ಶಂಕರ ಪೂಜಾರಿ, ವಿನಯ್ ಕುಮಾರ್ ಪಡುಕರೆ, ಹರೀಶ್ ಎಂ.ಕೆ., ನವೀನ್ ಡಿ. ಪೂಜಾರಿ, ರತ್ನಾಕರ ಅಮೀನ್, ಜಯಕರ ಪೂಜಾರಿ ಕೊಡವೂರು, ಭಾಸ್ಕರ್ ಜೆ. ಕರ್ಕೇರ ಗರ್ಡೆ ಇವರು ಆಯ್ಕೆಯಾಗಿದ್ದಾರೆ.

Leave a comment

Design a site like this with WordPress.com
Get started