ಫೆ.19: ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ ಕುರಿತು ವಿಚಾರ ಗೋಷ್ಠಿ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಆರ್ಥಿಕ ಪ್ರಕೋಷ್ಠ ಉಡುಪಿ ಜಿಲ್ಲೆ ಮತ್ತು ಮಾಧ್ಯಮ ಪ್ರಕೋಷ್ಠ ಉಡುಪಿ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ‘ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಷಯದ ಕುರಿತು ವಿಚಾರ ಗೋಷ್ಠಿಯು ಫೆ.19 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರ್ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ವಿಚಾರ ಗೋಷ್ಠಿಯ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಹಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಲಿದ್ದಾರೆ. ಆರ್ಥಿಕ ತಜ್ಞ ಹಾಗೂ ಬಿಜೆಪಿContinue reading “ಫೆ.19: ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ ಕುರಿತು ವಿಚಾರ ಗೋಷ್ಠಿ”

Design a site like this with WordPress.com
Get started