ಉಡುಪಿ: ಶಿವಮೊಗ್ಗ ನಗರದ ಸೀಗೆಹಟ್ಟಿಯಲ್ಲಿ ಫೆ.20ರಂದು ನಡೆದ ಹಿಂದೂ ಪರ ಸಂಘಟನೆಯ ಕಾರ್ಯಕರ್ತ ಹರ್ಷ ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಿಂದೂ ಯುವ ಕಾರ್ಯಕರ್ತನ ಕಗ್ಗೊಲೆ ಆತಂಕಕಾರಿಯಾಗಿದೆ. ಈ ಹತ್ಯೆ ಪ್ರಕರಣ ಹಿಂದೂ ಸಮಾಜವನ್ನು ಭೀತಿಗೊಳಪಡಿಸುವ ದುಷ್ಕೃತ್ಯವಾಗಿದೆ. ಮೊಗಲ್ ಕಾಲದಿಂದಲೂ ಈ ರೀತಿಯ ಬೀತಿ ಇದ್ದರೂ ಕೂಡಾ ಹಿಂದೂ ಸಮಾಜ ಯಾವುದಕ್ಕೂ ಜಗ್ಗದೆ ತಲೆ ಎತ್ತಿ ನಿಂತಿದೆ. ಇಂತಹ ಗೊಡ್ಡು ಬೆದರಿಕೆಗಳಿಗೆ ಹಿಂದೂ ಸಮಾಜ ಎಂದೂ ಸೊಪ್ಪು ಹಾಕದು. ಈ ಹಿಂದೆಯೂ ರಾಜ್ಯದಲ್ಲಿ ನಡೆದContinue reading “ಹಿಂದೂ ಕಾರ್ಯಕರ್ತ ಹರ್ಷ ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಹಂತಕರನ್ನು ಕಾನೂನಾತ್ಮಕ ಗಲ್ಲು ಶಿಕ್ಷೆಗೆ ಗುರಿಪಡಿಸಲು ಕುಯಿಲಾಡಿ ಆಗ್ರಹ”
Daily Archives: February 21, 2022
ಕಾಂಗ್ರೆಸ್ ಮತ್ತು ಎಸ್ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ: ನಳಿನ್ಕುಮಾರ್ ಕಟೀಲ್
ಬೆಂಗಳೂರು: ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ತಮ್ಮ ಯೋಜನೆಗಳ ಮೂಲಕ ಜನಮೆಚ್ಚುಗೆಯನ್ನು ಮತ್ತು ಜನರ ವಿಶ್ವಾಸÀವನ್ನು ಹೆಚ್ಚಿಸಿಕೊಂಡಿದ್ದರೆ, ಕಾಂಗ್ರೆಸ್ ಪಕ್ಷ ಹಿಜಾಬ್ ಒಳಗೆ ಸೇರಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ಕುಮಾರ್ ಕಟೀಲ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಜಾಬ್ ಗಲಭೆಯನ್ನು ಪ್ರಾರಂಭಿಸಲು ಎರಡು ಶಕ್ತಿಗಳು ಒಂದುಗೂಡಿವೆ. ಇದರಲ್ಲಿ ಮಾನಸಿಕ ಮತ್ತು ಬೌದ್ಧಿಕ ಚಿಂತನೆ ಕಾಂಗ್ರೆಸ್ ಪಕ್ಷದ್ದಾದರೆ,Continue reading “ಕಾಂಗ್ರೆಸ್ ಮತ್ತು ಎಸ್ಡಿಪಿಐ ಜೊತೆಗೂಡಿ ಹಿಜಾಬ್ ಗಲಭೆ ಸೃಷ್ಟಿಸಿವೆ: ನಳಿನ್ಕುಮಾರ್ ಕಟೀಲ್”