ಪಕ್ಷದ ಬೆಳವಣಿಗೆಯಲ್ಲಿ ವಿಸ್ತಾರಕರ ಕಾರ್ಯ ವ್ಯಾಪ್ತಿ, ಜವಾಬ್ದಾರಿ ಮಹತ್ವಪೂರ್ಣ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ‘ಸಶಕ್ತ ಬೂತ್ ಸದೃಢ ಪಕ್ಷ ಸಂಘಟನೆ’ ಪರಿಕಲ್ಪನೆಯಡಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತೀ ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪಕ್ಷದ ಪ್ರಮುಖರು ಮತ್ತು ವಿವಿಧ ಸ್ತರದ ಪದಾಧಿಕಾರಿಗಳು ವಿಸ್ತಾರಕರಾಗಿ ಸೇವೆ ಸಲ್ಲಿಸಲಿದ್ದಾರೆ. ಪಕ್ಷದ ಬೆಳವಣಿಗೆಯಲ್ಲಿ ವಿಸ್ತಾರಕರ ಕಾರ್ಯ ವ್ಯಾಪ್ತಿ ಮತ್ತು ಜವಾಬ್ದಾರಿ ಅತ್ಯಂತ ಮಹತ್ವಪೂರ್ಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಫೆ.16ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ನಡೆದ ಬಿಜೆಪಿ ಬೈಂದೂರು ಮತ್ತು ಕುಂದಾಪುರ ಮಂಡಲಗಳ ವ್ಯಾಪ್ತಿಯContinue reading “ಪಕ್ಷದ ಬೆಳವಣಿಗೆಯಲ್ಲಿ ವಿಸ್ತಾರಕರ ಕಾರ್ಯ ವ್ಯಾಪ್ತಿ, ಜವಾಬ್ದಾರಿ ಮಹತ್ವಪೂರ್ಣ: ಕುಯಿಲಾಡಿ ಸುರೇಶ್ ನಾಯಕ್”

ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಅಮೀನ್ ಕಲ್ಮಾಡಿ ಆಯ್ಕೆ

ಉಡುಪಿ: ಶ್ರೀ ಬ್ರಹ್ಮಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ 2021-24ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಆಮೀನ್ ಕಲ್ಮಾಡಿ ಆಯ್ಕೆಯಾಗಿದ್ದಾರೆ. ಇತರ ಪದಾಧಿಕಾರಿಗಳಾಗಿ, ಗೌರವಾಧ್ಯಕ್ಷರು: ಪ್ರಕಾಶ್ ಜಿ. ಕೊಡವೂರು, ಉಪಾಧ್ಯಕ್ಷರು: ಶಶಿಧರ ಎಂ. ಅಮೀನ್ ವಡಬಾಂಡೇಶ್ವರ ಮತ್ತು ಗೋಪಾಲ್ ಸಿ. ಬಂಗೇರ ಪಂದುಬೆಟ್ಟು, ಪ್ರಧಾನ ಕಾರ್ಯದರ್ಶಿ: ಮನೋಹರ್ ಜತ್ತನ್ ಮಲ್ಪೆ, ಕೋಶಾಧಿಕಾರಿ: ಬಾಲಕೃಷ್ಣ ಕೊಡವೂರು, ಸಂಘಟನಾ ಕಾರ್ಯದರ್ಶಿ: ಎ.ಶಿವಕುಮಾರ್ ಅಂಬಲಪಾಡಿ, ಜತೆ ಕಾರ್ಯದರ್ಶಿ: ಲಕ್ಷ್ಮಣ ಪೂಜಾರಿ ಅಂಬಲಪಾಡಿ, ಜತೆ ಕೋಶಾಧಿಕಾರಿ: ವಿನಯ್ ಕುಮಾರ್ ಕಲ್ಮಾಡಿ, ಆಡಳಿತContinue reading “ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಅಚ್ಯುತ ಅಮೀನ್ ಕಲ್ಮಾಡಿ ಆಯ್ಕೆ”

ಹಿಜಾಬ್ ವಿವಾದಕ್ಕೆ ತಾಲಿಬಾನ್ ನಂಟು; ಉಡುಪಿಯಲ್ಲಿ ಹಿಜಾಬ್ ವಿವಾದ ಸೃಷ್ಠಿಸಿರುವ ಮತಾಂಧರನ್ನು ಬಂಧಿಸಿ ಐಎನ್ಎ ಮೂಲಕ ತುರ್ತು ವಿಚಾರಣೆಗೆ ಒಳಪಡಿಸುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ

ಉಡುಪಿ: ಅಂತಾರಾಷ್ಟ್ರೀಯ ಮತಾಂಧ ಶಕ್ತಿಗಳ ದೇಶ ವಿರೋಧಿ ಸಂಚಿನ ಭಾಗವಾಗಿ ಉಡುಪಿಯ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕೆಲವೇ ಮುಸ್ಲಿಂ ವಿದ್ಯಾರ್ಥಿನಿಯರು ಸೃಷ್ಟಿಸಿರುವ ಹಿಜಾಬ್ ವಿವಾಧ ಇಂದು ರಾಜ್ಯಾದ್ಯಂತ ಉಗ್ರ ಸ್ವರೂಪವನ್ನು ಪಡೆದುಕೊಂಡಿದೆ. ಇದೀಗ ಹಿಜಾಬ್ ಪ್ರಕರಣದಲ್ಲಿ ತಾಲಿಬಾನ್ ನಂಟು ಬೆಸೆದಿರುವ ಆತಂಕಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಬೇಡಿಕೆಯೊಂದಿಗೆ ವಿವಾಧವನ್ನು ಹುಟ್ಟುಹಾಕಲು ಮೂಲ ಕಾರಣರಾಗಿರುವ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಆರು ಮಂದಿ ಮುಸ್ಲಿಂ ವಿದ್ಯಾರ್ಥಿನಿಯರನ್ನುContinue reading “ಹಿಜಾಬ್ ವಿವಾದಕ್ಕೆ ತಾಲಿಬಾನ್ ನಂಟು; ಉಡುಪಿಯಲ್ಲಿ ಹಿಜಾಬ್ ವಿವಾದ ಸೃಷ್ಠಿಸಿರುವ ಮತಾಂಧರನ್ನು ಬಂಧಿಸಿ ಐಎನ್ಎ ಮೂಲಕ ತುರ್ತು ವಿಚಾರಣೆಗೆ ಒಳಪಡಿಸುವಂತೆ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹ”

ಕೇಂದ್ರ ಬಜೆಟ್ ದೂರದೃಷ್ಟಿಯ ಅಭಿವೃದ್ಧಿಪರ ಆತ್ಮನಿರ್ಭರ ಬಜೆಟ್: ಉಡುಪಿ ಜಿಲ್ಲಾ ಬಿಜೆಪಿ

ಉಡುಪಿ: ಕೇಂದ್ರ ಬಜೆಟ್ 2022ರ ವಿಶ್ಲೇಷಣೆಯನ್ನು ಕುರಿತು ಫೆ.12ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಮತ್ತು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ನಡೆಸಿಕೊಟ್ಟರು. ಕೇಂದ್ರ ಸರಕಾರ ಈ ಬಾರಿ ಮಂಡಿಸಿರುವ ಬಜೆಟ್ ದೂರದರ್ಶಿತ್ವವುಳ್ಳ ಅಭಿವೃದ್ಧಿಪರ ಅತ್ಮನಿರ್ಭರ ಬಜೆಟ್ ಆಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಕೇಂದ್ರ ಬಜೆಟ್ 2022ನ್ನು ಈ ಕೆಳಗಿನಂತೆ ವಿಶ್ಲೇಷಿಸಲಾಯಿತು. ದೇಶದ ಸ್ವಾತಂತ್ರ್ಯಾ ನಂತರContinue reading “ಕೇಂದ್ರ ಬಜೆಟ್ ದೂರದೃಷ್ಟಿಯ ಅಭಿವೃದ್ಧಿಪರ ಆತ್ಮನಿರ್ಭರ ಬಜೆಟ್: ಉಡುಪಿ ಜಿಲ್ಲಾ ಬಿಜೆಪಿ”

ಕೇಂದ್ರ ಬಜೆಟ್ ದೂರದೃಷ್ಟಿಯ ಅಭಿವೃದ್ಧಿಪರ ಆತ್ಮನಿರ್ಭರ ಬಜೆಟ್: ಜಿಲ್ಲಾ ಬಿಜೆಪಿ

ಉಡುಪಿ: ಕೇಂದ್ರ ಬಜೆಟ್ 2022ರ ವಿಶ್ಲೇಷಣೆಯನ್ನು ಕುರಿತು ಫೆ.12ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ ಮತ್ತು ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ನಡೆಸಿಕೊಟ್ಟರು. ಕೇಂದ್ರ ಸರಕಾರ ಈ ಬಾರಿ ಮಂಡಿಸಿರುವ ಬಜೆಟ್ ದೂರದರ್ಶಿತ್ವವುಳ್ಳ ಅಭಿವೃದ್ಧಿಪರ ಅತ್ಮನಿರ್ಭರ ಬಜೆಟ್ ಆಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಕೇಂದ್ರ ಬಜೆಟ್ 2022ನ್ನು ಈ ಕೆಳಗಿನಂತೆ ವಿಶ್ಲೇಷಿಸಲಾಯಿತು. ದೇಶದ ಸ್ವಾತಂತ್ರ್ಯಾ ನಂತರContinue reading “ಕೇಂದ್ರ ಬಜೆಟ್ ದೂರದೃಷ್ಟಿಯ ಅಭಿವೃದ್ಧಿಪರ ಆತ್ಮನಿರ್ಭರ ಬಜೆಟ್: ಜಿಲ್ಲಾ ಬಿಜೆಪಿ”

ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಸಮರ್ಪಿತ ಬದುಕು ಪ್ರತಿಯೊಬ್ಬ ಕಾರ್ಯಕರ್ತರಿಗೆ ಪ್ರೇರಣೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಭಾರತೀಯ ಜನ ಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಪಂಡಿತ್ ದಯಾಳ್ ಉಪಾದ್ಯಾಯರವರ ಬಲಿದಾನ ದಿನವನ್ನು ಸಮರ್ಪಣಾ ದಿನವನ್ನಾಗಿ ಫೆ.11ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕುಯಿಲಾಡಿ, ದೇಶ ಸೇವೆಗೆ ತನ್ನ ಇಡೀ ಜೀವನವನ್ನು ಮುಡಿಪಾಗಿಟ್ಟು ಇಂದಿಗೂ ಕಾರ್ಯಕರ್ತರಿಗೆ ಸ್ಫೂರ್ತಿ ಹಾಗೂ ಪ್ರೇರಣಾ ಶಕ್ತಿಯಾಗಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯರವರು ಅಜರಾಮರ. ಪಂಡಿತ್ ಜೀ ಯವರ ಜೀವನಾದರ್ಶ, ನಡೆದು ಬಂದContinue reading “ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಸಮರ್ಪಿತ ಬದುಕು ಪ್ರತಿಯೊಬ್ಬ ಕಾರ್ಯಕರ್ತರಿಗೆ ಪ್ರೇರಣೆ: ಕುಯಿಲಾಡಿ ಸುರೇಶ್ ನಾಯಕ್”

ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದಲ್ಲಿ ಸಮರ್ಪಣಾ ದಿನಾಚರಣೆ

ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಬಲಿದಾನದ ದಿನವನ್ನು ಸಮರ್ಪಣಾ ದಿನವಾಗಿ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ವತಿಯಿಂದ ಫೆ.11ರಂದು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಆಚರಿಸಲಾಯಿತು. ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಧರ್ಮ ಜಾಗರಣ ಸಮನ್ವಯ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜೀವನಾದರ್ಶಗಳ ಬಗ್ಗೆ ಉಪನ್ಯಾಸವನ್ನು ನಡೆಸಿಕೊಟ್ಟರು. ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಪಕ್ಷದ ಚಟುವಟಿಕೆಗಳಿಗೆ ನಿಧಿ ಸಮರ್ಪಣೆContinue reading “ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದಲ್ಲಿ ಸಮರ್ಪಣಾ ದಿನಾಚರಣೆ”

ಫೆ.11: ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಮತ್ತು ಮಹಾ ಶಕ್ತಿಕೇಂದ್ರ ಮಟ್ಟದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ, ಸಮರ್ಪಣಾ ದಿನಾಚರಣೆ

ಉಡುಪಿ: ಫೆ.11 ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಏಕಾತ್ಮ ಮಾನವತಾವಾದದ ಪ್ರವರ್ತಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಬಲಿದಾನದ ದಿನ. ಈ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಫೆ.11 ಶುಕ್ರವಾರ ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಹಾಗೂ ಪ್ರಥಮ ಬಾರಿಗೆ ಎಲ್ಲಾ ಮಂಡಲಗಳ ವ್ಯಾಪ್ತಿಯ ಪ್ರತೀ ಮಹಾ ಶಕ್ತಿಕೇಂದ್ರಗಳಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ, ಪಕ್ಷದ ಚಟುವಟಿಕೆಗಳಿಗೆ ನಿಧಿ ಅರ್ಪಣೆ ಮೂಲಕ ಸಮರ್ಪಣಾ ದಿನಾಚರಣೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.Continue reading “ಫೆ.11: ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಮತ್ತು ಮಹಾ ಶಕ್ತಿಕೇಂದ್ರ ಮಟ್ಟದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ, ಸಮರ್ಪಣಾ ದಿನಾಚರಣೆ”

ಹಿಜಾಬ್ ವಿಚಾರಣೆಗೆ ಹೈಕೋರ್ಟ್ ವಿಶೇಷ ಪೂರ್ಣ ಪೀಠ ರಚನೆ, ನಾಳೆ ಮಧ್ಯಾಹ್ನ ವಿಚಾರಣೆ

ಬೆಂಗಳೂರು: ಹಿಜಾಬ್ ವಿವಾದದ ವಿಚಾರಣೆಗೆ ಹೈಕೋರ್ಟ್ ನಿಂದ ವಿಶೇಷ ಪೂರ್ಣ ಪೀಠವನ್ನು ರಚಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚನೆ ಮಾಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಿತುರಾಜ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೋನ್ ಅವರ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2:30 ಕ್ಕೆ ಹಿಜಾಬ್ ವಿವಾದದ ಅರ್ಜಿ ವಿಚಾರಣೆ ನಡೆಯಲಿದೆ.

ಫೆ.11 ಮಹಾಶಕ್ತಿ ಕೇಂದ್ರ ಮಟ್ಟದಲ್ಲಿ ಸಮರ್ಪಣಾ ದಿನಾಚರಣೆ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಜನಸಂಘದ ಸಂಸ್ಥಾಪಕ ಪಂಡಿತ್ ದೀನದಯಾಳ್ ಉಪಾಧ್ಯಾಯ ಪುಣ್ಯ ಸಂಸ್ಮರಣೆಯ ಪ್ರಯುಕ್ತ ವಿನೂತನವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲೆಯ ಎಲ್ಲಾ ಮಹಾ ಶಕ್ತಿಕೇಂದ್ರಗಳ ನೇತೃತ್ವದಲ್ಲಿ ಸಮರ್ಪಣಾ ದಿನಾಚರಣೆಯನ್ನು ಆಯೋಜಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಫೆ.7ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಮಹಾ ಶಕ್ತಿಕೇಂದ್ರಗಳ ನೂತನ ಉಸ್ತುವಾರಿಗಳ ಯಾದಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಮುಂದಿನ ಎಲ್ಲಾ ಚುನಾವಣೆಗಳನ್ನು ಸಮರ್ಪಕವಾಗಿ ಎದುರಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಯನ್ನುContinue reading “ಫೆ.11 ಮಹಾಶಕ್ತಿ ಕೇಂದ್ರ ಮಟ್ಟದಲ್ಲಿ ಸಮರ್ಪಣಾ ದಿನಾಚರಣೆ: ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started