ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ನಿಯಮ ಪಾಲನೆಗೆ ರಾಜ್ಯ ಸರಕಾರದ ಆದೇಶ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಇತ್ತೀಚೆಗೆ ಪ್ರಚಲಿತವಾಗಿರುವ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಸರಕಾರ ಹೊರಡಿಸಿರುವ ಆದೇಶವನ್ನು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತಿಸಿದ್ದಾರೆ. ಎಲ್ಲ ಸರಕಾರಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸರಕಾರ ನಿಗದಿಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸಬೇಕು ಹಾಗೂ ಆಡಳಿತ ಮಂಡಳಿಗಳು ನಿರ್ಧರಿಸುವ ಸಮವಸ್ತ್ರವನ್ನೇ ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಧರಿಸಬೇಕು ಎಂಬುದನ್ನು ರಾಜ್ಯ ಸರಕಾರ ಆದೇಶದಲ್ಲಿ ತಿಳಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಎಲ್ಲ ಕಾಲೇಜುಗಳಲ್ಲಿContinue reading “ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ನಿಯಮ ಪಾಲನೆಗೆ ರಾಜ್ಯ ಸರಕಾರದ ಆದೇಶ ಸ್ವಾಗತಾರ್ಹ: ಕುಯಿಲಾಡಿ ಸುರೇಶ್ ನಾಯಕ್”

ಅಲೆವೂರಿನಲ್ಲಿ ಗ್ರಾಮ ಒನ್ ಕೇಂದ್ರ ಕಚೇರಿ ಉದ್ಘಾಟನೆ, ಜಿಲ್ಲೆಗೆ ಮೊದಲ ಇ ಸ್ಟ್ಯಾಂಪ್ ಗ್ರಾಮ ಒನ್ ಅಲೆವೂರು

ಉಡುಪಿ: ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಾಜ್ಯ ಸರಕಾರದ ಗ್ರಾಮ ಒನ್ ಕಚೇರಿ ಅಲೆವೂರಿನ ರಾಮಪುರದಲ್ಲಿ ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಇವರಿಂದ ಉದ್ಘಾಟನೆಗೊಂಡಿತು. ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಗ್ರಾಮ ಒನ್ ನ ಮಹತ್ವದ ಬಗ್ಗೆ ಮಾಹಿತಿ ನೀಡುತ್ತ ಗ್ರಾಮೀಣ ಭಾಗದ ಜನರು ನಾಡಕಚೇರಿ ಹಾಗೂ ಬೇರೆ ಕಡೆ ತೆರಳಿದೆ ಗ್ರಾಮದಲ್ಲಿಯೆ ಎಲ್ಲ ಸರಕಾರಿ ಸವಲತ್ತು ನೀಡುವ ಯೋಚನೆಯಿಂದ ಈ ಯೋಜನೆ ಮಾಡಲಾಗಿದ್ದು ಮುಂದೆ ಎಲ್ಲ ಸೇವೆಗಳೂ ಇದರಲ್ಲಿಯೇ ಲಭ್ಯವಾಗಲಿದ್ದು ಜನ ಇದರContinue reading “ಅಲೆವೂರಿನಲ್ಲಿ ಗ್ರಾಮ ಒನ್ ಕೇಂದ್ರ ಕಚೇರಿ ಉದ್ಘಾಟನೆ, ಜಿಲ್ಲೆಗೆ ಮೊದಲ ಇ ಸ್ಟ್ಯಾಂಪ್ ಗ್ರಾಮ ಒನ್ ಅಲೆವೂರು”

ಹಿಜಾಬ್ ವಿವಾದವನ್ನು ಸಮರ್ಥಿಸುವ ಸಿದ್ದು ವರ್ತನೆಯಿಂದ ಕಾಂಗ್ರೆಸ್ಸಿನ ಮುಸ್ಲಿಂ ತುಷ್ಟೀಕರಣ ನೀತಿ ಅನಾವರಣ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೇವಲ ಹಿಜಾಬ್ ವಿವಾದ ಮತ್ತು ಮುಸ್ಲಿಂ ಧರ್ಮಕ್ಕೆ ಸಂಬಂಧಪಟ್ಟ ವಿಚಾರಗಳು ಮಾತ್ರ ಆಲೋಚನೆಗೆ ಬರುತ್ತವೆ. ಕಾಣದ ಕೈಗಳ ಕುಮ್ಮಕ್ಕಿನಿಂದ ಉಡುಪಿಯಲ್ಲಿ ಕೇವಲ ಆರು ಮಂದಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರಿಂದ ಉದ್ದೇಶಪೂರ್ವಕವಾಗಿ ಪ್ರಾರಂಭಗೊಂಡ ಹಿಜಾಬ್ ವಿವಾದ ಇಂದು ಇತರ ಜಿಲ್ಲೆಗಳಿಗೂ ಹಬ್ಬಿದೆ. ಇಂತಹ ಸೂಕ್ಷ್ಮ ವಿಚಾರದ ಬಗ್ಗೆ ಪೂರ್ವಾಪರ ಆಲೋಚಿಸದೆ, ವಿಧ್ಯಾರ್ಥಿನಿಯರು ಮುಸ್ಲಿಂ ಧರ್ಮದವರು ಎಂಬ ಒಂದೇ ಕಾರಣಕ್ಕೆ ಹಠಾತ್ ಎಚ್ಚೆತ್ತುಕೊಂಡು ಹಿಜಾಬ್ ವಿವಾದವನ್ನು ಇನ್ನಷ್ಟು ಕೆದಕುವ ನಿಟ್ಟಿನಲ್ಲಿ ಬಾಲಿಶ ಹೇಳಿಕೆContinue reading “ಹಿಜಾಬ್ ವಿವಾದವನ್ನು ಸಮರ್ಥಿಸುವ ಸಿದ್ದು ವರ್ತನೆಯಿಂದ ಕಾಂಗ್ರೆಸ್ಸಿನ ಮುಸ್ಲಿಂ ತುಷ್ಟೀಕರಣ ನೀತಿ ಅನಾವರಣ: ಕುಯಿಲಾಡಿ ಸುರೇಶ್ ನಾಯಕ್”

ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಭಜನಾ ಸಪ್ತಾಹಕ್ಕೆ ಚಾಲನೆ; ಫೆ.7ರಂದು ಪ್ರತಿಷ್ಠಾ ವರ್ಧಂತ್ಯುತ್ಸವ, 62ನೇ ಭಜನಾ ಮಂಗಲೋತ್ಸವ

ಉಡುಪಿ: ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ (ರಿ.) ಅಂಬಲಪಾಡಿ ಇದರ ವಾರ್ಷಿಕ ಭಜನಾ ಸಪ್ತಾಹಕ್ಕೆ ಭಜನಾ ಮಂದಿರದ ಭಜನಾ ಸಂಚಾಲಕ ಕೆ.ಮಂಜಪ್ಪ ಸುವರ್ಣ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಭಜನಾ ಸಹ ಸಂಚಾಲಕರಾದ ಎ.ಮಾಧವ ಪೂಜಾರಿ, ಶಂಕರ ಪೂಜಾರಿ, ಮಹಿಳಾ ಘಟಕದ ಸಹ ಸಂಚಾಲಕಿ ದೇವಕಿ ಕೆ.Continue reading “ಶ್ರೀ ವಿಠೋಬ ಭಜನಾ ಮಂದಿರ, ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಭಜನಾ ಸಪ್ತಾಹಕ್ಕೆ ಚಾಲನೆ; ಫೆ.7ರಂದು ಪ್ರತಿಷ್ಠಾ ವರ್ಧಂತ್ಯುತ್ಸವ, 62ನೇ ಭಜನಾ ಮಂಗಲೋತ್ಸವ”

ಸರಕಾರ ಸಮಾನ ವಸ್ತ್ರ ಸಂಹಿತೆ ನೀತಿ ರೂಪಿಸಿ ಹಿಜಾಬ್ ವಿವಾದಕ್ಕೆ ಇತಿಶ್ರೀ ಹಾಡಲಿ; ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಸಿದ್ದರಾಮಯ್ಯ ಪಾಠ ಅನಗತ್ಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಆರು ಮಂದಿ ವಿದ್ಯಾರ್ಥಿನಿಯರು ಉದ್ದೇಶಪೂರ್ವಕವಾಗಿ ಏಕಾಏಕಿ ಸೃಷ್ಟಿಸಿರುವ ಹಿಜಾಬ್ ವಿವಾದದ ಕಿಡಿ ಇಂದು ಜಿಲ್ಲೆಯಾದ್ಯಂತ ಪಸರಿಸಿರುವ ವಿಚಾರ ಇತರ ವಿಧ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಅತ್ಯಂತ ಆತಂಕಕಾರಿ ಎನಿಸಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ, ಶಿಕ್ಷಣ ಇಲಾಖೆಯ ಮುಖಾಂತರ ಪದವಿ ಪೂರ್ವ ಕಾಲೇಜುಗಳಲ್ಲಿ ಸಮಾನ ವಸ್ತ್ರ ಸಂಹಿತೆ ನೀತಿಯನ್ನು ಜಾರಿಗೊಳಿಸುವ ಮೂಲಕ ಕೆಲವೇ ಮಂದಿ ವಿದ್ಯಾರ್ಥಿನಿಯರು ಪೂರ್ವಾಗ್ರಹಪೀಡಿತರಾಗಿContinue reading “ಸರಕಾರ ಸಮಾನ ವಸ್ತ್ರ ಸಂಹಿತೆ ನೀತಿ ರೂಪಿಸಿ ಹಿಜಾಬ್ ವಿವಾದಕ್ಕೆ ಇತಿಶ್ರೀ ಹಾಡಲಿ; ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಸಿದ್ದರಾಮಯ್ಯ ಪಾಠ ಅನಗತ್ಯ: ಕುಯಿಲಾಡಿ ಸುರೇಶ್ ನಾಯಕ್”

ಉಡುಪಿ ಜಿಲ್ಲಾ ಬಿಜೆಪಿಯಿಂದ ಆತ್ಮನಿರ್ಭರ ಅರ್ಥ ವ್ಯವಸ್ಥೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾಷಣದ ನೇರ ಪ್ರಸಾರ ವೀಕ್ಷಣೆ

ಉಡುಪಿ: ಆತ್ಮನಿರ್ಭರ ಅರ್ಥ ವ್ಯವಸ್ಥೆಯ ಕುರಿತು ಫೆ.2ರಂದು ನಡೆದ ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ನೇರ ಪ್ರಸಾರವನ್ನು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಮಹಿಳಾ ಮೋರ್ಚಾ ರಾಜ್ಯContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ಆತ್ಮನಿರ್ಭರ ಅರ್ಥ ವ್ಯವಸ್ಥೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಭಾಷಣದ ನೇರ ಪ್ರಸಾರ ವೀಕ್ಷಣೆ”

ದೂರದರ್ಶಿತ್ವದ ಅಭಿವೃದ್ಧಿಪರ ಅತ್ಮನಿರ್ಭರ ಬಜೆಟ್: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ಮಂಡಿಸಿರುವ ಕೇಂದ್ರ ಬಜೆಟ್ ದೂರದರ್ಶಿತ್ವದ ಚಿಂತನೆಯೊಂದಿಗೆ ಅಭಿವೃದ್ಧಿ ಪರ ಅತ್ಮನಿರ್ಭರ ಬಜೆಟ್ ಆಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಉತ್ಪಾದಕತೆ, ಹಣಕಾಸು ಹೂಡಿಕೆ, ಹವಾಮಾನ ಕ್ರಮ ಮತ್ತು ಪಿಎಂ ಗತಿಶಕ್ತಿ ಯೋಜನೆ ಈ ನಾಲ್ಕು ಪ್ರಮುಖ ಆಯಾಮಗಳಲ್ಲಿ ರೂಪಿಸಿರುವ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ಹೊಸ ಚೈತನ್ಯ ನೀಡಲಿದೆ. ರಸ್ತೆಗಳ ನಿರ್ಮಾಣಕ್ಕೆ ಒತ್ತು, ಸಣ್ಣ ಉದ್ದಿಮೆಗಳಿಗೆ ಪ್ರೋತ್ಸಾಹ, ಕೈಗಾರಿಕೆ, ಸಾವಯವ ಕೃಷಿ,Continue reading “ದೂರದರ್ಶಿತ್ವದ ಅಭಿವೃದ್ಧಿಪರ ಅತ್ಮನಿರ್ಭರ ಬಜೆಟ್: ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started