ಉಡುಪಿ: ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿರುವ ಈ ಬಾರಿಯ ಬಜೆಟ್ ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣಕ್ಕೆ ಒತ್ತು ನೀಡಿರುವ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಬಜೆಟ್ ಆಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಜೆಟ್ ನಲ್ಲಿ ಯಾವುದೇ ಹೆಚ್ಚುವರಿ ತೆರಿಗೆ ಭಾರ ಹೊರಿಸದೆ ಇದ್ದುದರಲ್ಲೇ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗಿದೆ. ಆಡಳಿತ ಸುಧಾರಣೆಗೆ ಹೆಚ್ಚಿನ ವೆಚ್ಚ, ಕಾಶಿ ಯಾತ್ರೆಗೆ ಸಬ್ಸಿಡಿ, ಪವಿತ್ರ ಯಾತ್ರೆ ಯೋಜನೆ, ಎಪಿಜೆ ಅಬ್ದುಲ್ ಕಲಾಂ ವಸತಿContinue reading “ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣಕ್ಕೆ ಒತ್ತು ನೀಡಿರುವ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಬಜೆಟ್: ಕುಯಿಲಾಡಿ ಸುರೇಶ್ ನಾಯಕ್”