ಹೈಕೋರ್ಟ್ ತೀರ್ಪನ್ನು ದಿಕ್ಕರಿಸಿ ಬಂದ್ ನಡೆಸಿರುವುದು ಹಿಜಾಬ್ ವಿವಾದವನ್ನು ಇನ್ನಷ್ಟು ಜೀವಂತವಿರಿಸುವ ಹುನ್ನಾರ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಹಾಗೂ ಸಮವಸ್ತ್ರ ವಿಚಾರದಲ್ಲಿ ಹೈಕೋರ್ಟ್ ಮೆಟ್ಟಲೇರಿದ ಮುಸ್ಲಿಂ ಸಮುದಾಯದ ಕೆಲವು ವಿದ್ಯಾರ್ಥಿನಿಯರು ಇದೀಗ ಉಚ್ಛ ನ್ಯಾಯಾಲಯದ ನ್ಯಾಯಯುತ ತೀರ್ಪನ್ನು ಗೌರವಿಸದೆ ದಿಕ್ಕರಿಸಿರುವುದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಉತ್ತಮ ಬೆಳವಣಿಗೆಯಲ್ಲ. ಸಂವಿಧಾನ ಮತ್ತು ಈ ನೆಲದ ಕಾನೂನಿಗೆ ಗೌರವ ನೀಡದೆ ಕೋರ್ಟ್ ತೀರ್ಪಿನ ವಿರುದ್ಧ ಬಂದ್ ಆಚರಿಸುವುದು ಹಿಜಾಬ್ ವಿವಾದವನ್ನು ಇನ್ನಷ್ಟು ಜೀವಂತವಾಗಿರಿಸುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ನ್ಯಾಯಕ್ಕಾಗಿ ಹೈಕೋರ್ಟಿಗೆ ಮೊರೆ ಹೋದವರೇ ಇದೀಗ ಉಚ್ಛContinue reading “ಹೈಕೋರ್ಟ್ ತೀರ್ಪನ್ನು ದಿಕ್ಕರಿಸಿ ಬಂದ್ ನಡೆಸಿರುವುದು ಹಿಜಾಬ್ ವಿವಾದವನ್ನು ಇನ್ನಷ್ಟು ಜೀವಂತವಿರಿಸುವ ಹುನ್ನಾರ: ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started