Design a site like this with WordPress.com
Get started

ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗದ ಸಭೆ

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಾಧ್ಯಮ ವಿಭಾಗದ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಮಾ.28ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಬಿಜೆಪಿ ರಾಜ್ಯ ಮಾಧ್ಯಮ ಪ್ರಕೋಷ್ಠದ ಸದಸ್ಯ ರಮೇಶ್ ರತನ್ ಪೂಜಾರಿಯವರು ಮಾತನಾಡಿ ಜಿಲ್ಲಾ ಮಾಧ್ಯಮ ವಿಭಾಗ ಮತ್ತು ಜಿಲ್ಲಾ ವಕ್ತಾರರು, ಸಹ ವಕ್ತಾರರ ಜವಾಬ್ದಾರಿ ಹಾಗೂ ಸಮನ್ವಯತೆಯ ಮಹತ್ವವನ್ನು ವಿವರಿಸಿ, ಮಂಡಲ ಮಾಧ್ಯಮ ವಿಭಾಗದ ಪರಿಣಾಮಕಾರಿ ನಿರ್ವಹಣೆಯ ಔಚಿತ್ಯದ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು. ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿContinue reading “ಬಿಜೆಪಿ ಉಡುಪಿ ಜಿಲ್ಲಾ ಮಾಧ್ಯಮ ವಿಭಾಗದ ಸಭೆ”