Design a site like this with WordPress.com
Get started

ನಿಮ್ಮ‌ವರ್ತನೆಗಳನ್ನು ಸರಿಪಡಿಸಿಕೊಂಡು ಬನ್ನಿ ಮತ್ತೆ ಮಾತಾಡೋಣ…: ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ತಾಕೀತು

ಪ್ರಸ್ತುತ ನಾಡಿನಲ್ಲಿ ಹಿಂದು ಮುಸಲ್ಮಾನ್ ಸಮುದಾಯದ ನಡುವೆ ಉಂಟಾಗಿರುವ ಕಂದಕಕ್ಕೆ ಸಂಬಂಧಿಸಿ ಸಮಸ್ಯೆ ಪರಿಹಾರ ಗೊಳಿಸಬೇಕೆಂದು ಅಪೇಕ್ಷಿಸಿ ತಮ್ಮನ್ನು ಭೇಟಿಯಾದ ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಒಳ್ಳೆಯ ತಿಳುವಳಿಕೆಯ ಮಾತುಗಳನ್ನು ಹೇಳಿ ಕಳುಹಿಸಿದ್ದಾರೆ . ಈಗ ಉಂಟಾಗಿರುವ ಸಮಸ್ಯೆಗಳ ಹಿಂದೆ ಅನೇಕ ವರ್ಷಗಳ ನೋವು ಇದೆ .‌ಅದಕ್ಕೆ ಕಾರಣ ಯಾರು ಅನ್ನೋದನ್ನು ಆತ್ಮಾವಲೋಕನ ಮಾಡಿಕೊಳ್ಳಿ . ನಿರಂತರ ಗೋ ಸಾಗಾಟ ಗೋಹತ್ಯೆ ಯಾಕೆ ನಿಂತಿಲ್ಲ ? . ಜೀವನೋಪಾಯಕ್ಕೆ ಗೋವುಗಳನ್ನು ಸಾಕಿಕೊಂಡು ಬದುಕುತ್ತಿರುವವರ ಮನೆಗೆContinue reading “ನಿಮ್ಮ‌ವರ್ತನೆಗಳನ್ನು ಸರಿಪಡಿಸಿಕೊಂಡು ಬನ್ನಿ ಮತ್ತೆ ಮಾತಾಡೋಣ…: ಮುಸ್ಲಿಂ ನಿಯೋಗಕ್ಕೆ ಪೇಜಾವರ ಶ್ರೀ ತಾಕೀತು”