Design a site like this with WordPress.com
Get started

ಬಿಜೆಪಿ ವಿಸ್ತಾರಕ ಅಭಿಯಾನ ಸದೃಢ ಪಕ್ಷ ಸಂಘಟನೆಗೆ ಪೂರಕ: ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ

ಉಡುಪಿ: ರಾಜ್ಯದ 58,000 ಬೂತ್ ಗಳಲ್ಲಿ ನಡೆಯುತ್ತಿರುವ ಬಿಜೆಪಿ ವಿಸ್ತಾರಕ ಅಭಿಯಾನವು ಪಕ್ಷದ ಸಂಘಟನಾತ್ಮಕ ವಿಚಾರದಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಪಡೆದಿದೆ. ವಿಸ್ತಾರಕ ಅಭಿಯಾನವು ಸದೃಢ ಪಕ್ಷ ಸಂಘಟನೆಯ ಜೊತೆಗೆ ಸಶಕ್ತ ಬೂತ್ ನಿರ್ಮಾಣಕ್ಕೆ ಪೂರಕವಾಗಲಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಉಡುಪಿ ಜಿಲ್ಲೆ ಸಂಘಟನಾತ್ಮಕವಾಗಿContinue reading “ಬಿಜೆಪಿ ವಿಸ್ತಾರಕ ಅಭಿಯಾನ ಸದೃಢ ಪಕ್ಷ ಸಂಘಟನೆಗೆ ಪೂರಕ: ರಾಜ್ಯ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ”