ಉಡುಪಿ: ಬಿಜೆಪಿ ಇಂದು ಸರ್ವ ಸ್ಪರ್ಶಿ ಸರ್ವ ವ್ಯಾಪಿ ಎನಿಸಿರುವ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿದೆ. ಪಕ್ಷದ ಬೆಳವಣಿಗೆಯಲ್ಲಿ ಪ್ರಕೋಷ್ಠಗಳ ಕ್ರಿಯಾಶೀಲತೆ ಮಹತ್ವಪೂರ್ಣವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪ್ರಕೋಷ್ಠಗಳ ಸಂಚಾಲಕರು ಮತ್ತು ಸಹ ಸಂಚಾಲಕರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಎಲ್ಲಾ ಪ್ರಕೋಷ್ಠಗಳು ತಮ್ಮ ವ್ಯಾಪ್ತಿಯ ಇತಿ ಮಿತಿಯೊಳಗೆ ನಿರಂತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ಮಹತ್ತರವಾದ ಕೊಡುಗೆಯನ್ನುContinue reading “ಪಕ್ಷದ ಬೆಳವಣಿಗೆಯಲ್ಲಿ ಪ್ರಕೋಷ್ಠಗಳ ಕ್ರಿಯಾಶೀಲತೆ ಮಹತ್ವಪೂರ್ಣ: ಕುಯಿಲಾಡಿ ಸುರೇಶ್ ನಾಯಕ್”
Daily Archives: April 5, 2022
ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಸಭೆ
ಉಡುಪಿ: ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಬಿಜೆಪಿ ಹೆರ್ಗ ಮಹಾ ಶಕ್ತಿ ಕೇಂದ್ರದ ಸಭೆಯು ಮಹಾ ಶಕ್ತಿಕೇಂದ್ರದ ಸಂಚಾಲಕ ಹೇಮಂತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಎ.4ರಂದು ಕೆಳ ಪರ್ಕಳದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಹಾಗೂ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಜಿಲ್ಲಾ ಉಸ್ತುವಾರಿ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಪಕ್ಷದ ವಿಸ್ತಾರಕ ಯೋಜನೆಯ ಹಿನ್ನೆಲೆಯಲ್ಲಿ ಸಶಕ್ತ ಬೂತ್ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಈContinue reading “ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಸಭೆ”