Design a site like this with WordPress.com
Get started

ಪಕ್ಷದ ಸಂಸ್ಥಾಪಕರ ತ್ಯಾಗ ಬಲಿದಾನ ಆದರ್ಶ ಬಿಜೆಪಿ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿ: ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕಾಂಗ್ರೆಸ್ ನ ದುರಾಡಳಿತ, ತುಷ್ಟೀಕರಣ ನೀತಿ ಅಂದು ಡಾ! ಶ್ಯಾಮ ಪ್ರಸಾದ್ ಮುಖರ್ಜಿ, ಪಂಡಿತ್ ದೀನದಯಾಳ್ ಉಪಾಧ್ಯಾಯರಂತಹ ದಿವ್ಯ ಚೇತನಗಳಿಂದ ಭಾರತೀಯ ಜನ ಸಂಘದ ಹುಟ್ಟಿಗೆ ಕಾರಣವಾಯಿತು. ಬಳಿಕ ರಾಷ್ಟ್ರೀಯತೆ ಸಹಿತ ಪಂಚ ನಿಷ್ಠೆಗಳ ತಳಹದಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ, ಲಾಲ್ ಕೃಷ್ಣ ಅಡ್ವಾಣಿಯವರಂತಹ ಧೀಮಂತ ನಾಯಕರ ಪರಿಶ್ರಮದಿಂದ ಎಪ್ರಿಲ್ 6, 1980ರಂದು ಭಾರತೀಯ ಜನತಾ ಪಾರ್ಟಿ ಸ್ಥಾಪನೆಗೊಂಡಿತು. ಪಕ್ಷದ ಸಂಸ್ಥಾಪಕರ ತ್ಯಾಗ, ಬಲಿದಾನ, ಆದರ್ಶಗಳು ಕಾರ್ಯಕರ್ತರಿಗೆ ಸದಾ ಪ್ರೇರಣಾ ಶಕ್ತಿಯಾಗಿದೆ ಎಂದು ಕರ್ನಾಟಕ ಸರಕಾರದContinue reading “ಪಕ್ಷದ ಸಂಸ್ಥಾಪಕರ ತ್ಯಾಗ ಬಲಿದಾನ ಆದರ್ಶ ಬಿಜೆಪಿ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿ: ಕೋಟ ಶ್ರೀನಿವಾಸ ಪೂಜಾರಿ”

ಅಂಬಲಪಾಡಿ ಬೂತ್ 178ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ

ಉಡುಪಿ: ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಬೂತ್ ಸಂಖ್ಯೆ 178ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿಯವರ ಮನೆಯಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಪಕ್ಷದ ಹುಟ್ಟು ಬೆಳವಣಿಗೆ ಸಾಧನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ರಾಜ್ ಪ್ರಕೋಷ್ಠ ಸಮಿತಿ ಸದಸ್ಯ ಹರೀಶ್ ಆಚಾರ್ಯ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಶೆಟ್ಟಿ,Continue reading “ಅಂಬಲಪಾಡಿ ಬೂತ್ 178ರಲ್ಲಿ ಬಿಜೆಪಿ ಸ್ಥಾಪನಾ ದಿನಾಚರಣೆ”

ವಿಸ್ತಾರಕ ಯೋಜನೆ: ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಬೂತ್ ಅಧ್ಯಕ್ಷರ ನಾಮ ಫಲಕ ಅನಾವರಣಗೈದ ಕೋಟ

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಂದಟ್ಟು ಮತ್ತು ಪಡುಕರೆಯ 4 ಮತ್ತು 5 ನೇ ವಾರ್ಡಿನ ಬಿಜೆಪಿ ಬೂತ್ ಗಳ ಅಧ್ಯಕ್ಷರ ಮನೆಯಲ್ಲಿ ಬೂತ್ ಅಧ್ಯಕ್ಷರ ನಾಮ ಫಲಕವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಅನಾವರಣಗೊಳಿಸಿ ಶುಭ ಹಾರೈಸಿದರು. ವಿಸ್ತಾರಕ ಅಭಿಯಾನದ ಅಂಗವಾಗಿ ‘ಸಶಕ್ತ ಬೂತ್ – ಸದೃಢ ಭಾರತ’ ಪರಿಕಲ್ಪನೆಯಡಿ ಬೂತ್ ಸಮಿತಿಯ ಅಧ್ಯಯನ ಹಾಗೂ ಪರಿಶೀಲನಾ ಸಭೆ ನಡೆಯಿತು. ಈContinue reading “ವಿಸ್ತಾರಕ ಯೋಜನೆ: ಕೋಟತಟ್ಟು ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಬೂತ್ ಅಧ್ಯಕ್ಷರ ನಾಮ ಫಲಕ ಅನಾವರಣಗೈದ ಕೋಟ”