ಉಡುಪಿ : ಶ್ರೇಷ್ಠ ಮಾನವತಾವಾದಿ ಸಾಮಾಜಿಕ ಪರಿವರ್ತನೆಯ ಹರಿಕಾರ ಸಂವಿಧಾನ ಶಿಲ್ಪಿ ಡಾ! ಬಾಬಾಸಾಹೇಬ್ ಅಂಬೇಡ್ಕರ್ ರವರ ತತ್ವಾದರ್ಶಗಳ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವರContinue reading “ಅಂಬೇಡ್ಕರ್ ತತ್ವಾದರ್ಶ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ : ಕೆ.ಉದಯ ಕುಮಾರ್ ಶೆಟ್ಟಿ”
Daily Archives: April 14, 2022
Breaking News: ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ
ಶಿವಮೊಗ್ಗ: ಉಡುಪಿ ಹೋಟೆಲ್ ಕೊಠಡಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಇರುಸುಮುರುಸು ಆಗಬಾರದೆಂದು ರಾಜೀನಾಮೆ ಸಲ್ಲಿಸುತ್ತಿದ್ದೇನೆಂದು ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಯಲ್ಲಿ ಘೋಷಿಸಿದ ಸಚಿವ ಕೆಎಸ್ ಈಶ್ವರಪ್ಪ
ಅಂಬೇಡ್ಕರ್ ಜಯಂತಿ, ಸ್ವಚ್ಛ ಭಾರತ್ ಮಿಷನ್ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ನಗರಸಭಾ ಸ್ವಚ್ಛತಾ ಸೈನಿಕರಿಗೆ ಸನ್ಮಾನ
ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಪ್ರಬುದ್ಧರ ಪ್ರಕೋಷ್ಠ ಮತ್ತು ಜಿಲ್ಲಾ ಮೀನುಗಾರರ ಪ್ರಕೋಷ್ಠ ಇದರ ಜಂಟಿ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಸ್ವಚ್ಛ ಭಾರತ್ ಮಿಷನ್ ಅಂಗವಾಗಿ ನಗರಸಭಾ ‘ಸ್ವಚ್ಛತಾ ಸೈನಿಕರಿಗೆ ಸನ್ಮಾನ’ ಕಾರ್ಯಕ್ರಮವು ಉಡುಪಿ ನಗರಸಭೆಯ ಪರಿಸರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಅಂಬೇಡ್ಕರ್ ರವರ ತತ್ವಾದರ್ಶಗಳು ಎಂದೆಂದಿಗೂ ಅತ್ಯಂತ ಪ್ರಸ್ತುತ. ಸಾಮಾಜಿಕ ಪ್ರಜಾಪ್ರಭುತ್ವ ಉಳಿದರೆ ಮಾತ್ರContinue reading “ಅಂಬೇಡ್ಕರ್ ಜಯಂತಿ, ಸ್ವಚ್ಛ ಭಾರತ್ ಮಿಷನ್ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ನಗರಸಭಾ ಸ್ವಚ್ಛತಾ ಸೈನಿಕರಿಗೆ ಸನ್ಮಾನ”