Breaking News: ಸಚಿವ ಕೆ ಎಸ್ ಈಶ್ವರಪ್ಪ ರಾಜೀನಾಮೆ

ಶಿವಮೊಗ್ಗ: ಉಡುಪಿ ಹೋಟೆಲ್ ಕೊಠಡಿಯಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಇರುಸುಮುರುಸು ಆಗಬಾರದೆಂದು ರಾಜೀನಾಮೆ ಸಲ್ಲಿಸುತ್ತಿದ್ದೇನೆಂದು ಶಿವಮೊಗ್ಗದಲ್ಲಿ ಬಿಜೆಪಿ ಕಚೇರಿಯಲ್ಲಿ ಘೋಷಿಸಿದ ಸಚಿವ ಕೆಎಸ್ ಈಶ್ವರಪ್ಪ

Leave a comment

Design a site like this with WordPress.com
Get started