ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ

ಉಡುಪಿ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ(ರಿ.) ಕರ್ನಾಟಕ, ನೇತ್ರಾವತಿ ವಲಯ ಉಡುಪಿ ಜಿಲ್ಲೆ ಇದರ ವತಿಯಿಂದ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಆಶ್ರಯದಲ್ಲಿ ಆರೋಗ್ಯ ಸಂರಕ್ಷಣೆ ಹಾಗೂ ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ 48 ದಿನಗಳ ಉಚಿತ ಯೋಗ ಶಿಕ್ಷಣ ತರಗತಿ ಶಿಬಿರದ ಉದ್ಘಾಟನಾ ಸಮಾರಂಭವು ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಜರಗಿತು. ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಯೋಗ ಶಿಕ್ಷಣ ತರಬೇತಿ ಶಿಬಿರವನ್ನು ಜ್ಯೋತಿContinue reading “ಬಿಲ್ಲವ ಸೇವಾ ಸಂಘ ಅಂಬಲಪಾಡಿ: ಉಚಿತ ಯೋಗ ಶಿಕ್ಷಣ ಶಿಬಿರ ಉದ್ಘಾಟನೆ”

Design a site like this with WordPress.com
Get started