Design a site like this with WordPress.com
Get started

ಬಿಜೆಪಿಯಿಂದ ವಿತ್ತೀಯ ಸಮಾವೇಶ ಗೌರವ ದಿವಸ್, ಸಾಮಾನ್ಯ ಕೇಂದ್ರ ಸಂಪರ್ಕ

ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಜಿಲ್ಲಾ ಆರ್ಥಿಕ, ವಾಣಿಜ್ಯ, ವ್ಯಾಪಾರ, ಕೈಗಾರಿಕಾ ಮತ್ತು ಸಹಕಾರ ಪ್ರಕೋಷ್ಠಗಳ ಜಂಟಿ ಸಹಯೋಗದಿಂದ ಬಿಜೆಪಿ ಕಾಪು ಮಂಡಲದ ಆಶ್ರಯದಲ್ಲಿ ‘ವಿತ್ತೀಯ ಸಮಾವೇಶ ಗೌರವ ದಿವಸ’ದನ್ವಯ ಸಾಮಾನ್ಯ ಕೇಂದ್ರಗಳ ಸಂಪರ್ಕ ಕಾರ್ಯಕ್ರಮವು ಅಲೆವೂರು ರಾಮ್ ಪುರ ಗ್ರಾಮ ವನ್ ಸೇವಾ ಕೇಂದ್ರದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ರವರು ಪ್ರಧಾನಿContinue reading “ಬಿಜೆಪಿಯಿಂದ ವಿತ್ತೀಯ ಸಮಾವೇಶ ಗೌರವ ದಿವಸ್, ಸಾಮಾನ್ಯ ಕೇಂದ್ರ ಸಂಪರ್ಕ”