Design a site like this with WordPress.com
Get started

ಕಾಪು ಮಂಡಲ ರೈತ ಮೋರ್ಚಾ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ

ಕಾಪು: ಕಾಪು ಮಂಡಲ ರೈತ ಮೋರ್ಚ ದ ಕಾರ್ಯಕಾರಿಣಿ ಹಾಗೂ ಜಿಲ್ಲಾ ರೈತ ಮೋರ್ಚ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ ಇನ್ನಂಜೆ ಪಂಚಾಯತ್ ವ್ಯಾಪ್ತಿಯ ಪಾಂಗಳ ಜನಾರ್ದನ ದೇವಸ್ಥಾನ ಬಳಿ ನಡೆಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಪು ಮಂಡಲ ರೈತಮೋರ್ಚ ಅಧ್ಯಕ್ಷರಾದ ಗುರುನಂದನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ರೈತಮೋರ್ಚ ಅಧ್ಯಕ್ಷರಾದ ಪ್ರವೀಣ್ ಗುರ್ಮೆ, ಶಿವಕುಮಾರ್, ರಾಘವೇಂದ್ರ ಉಪ್ಪೂರು, ಮಲ್ಲಿಕಾ ಆಚಾರ್ಯContinue reading “ಕಾಪು ಮಂಡಲ ರೈತ ಮೋರ್ಚಾ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ”

ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಚಾರ ಮಂಡಿಸಿದ ಕೆ.ಉದಯಕುಮಾರ್ ಶೆಟ್ಟಿ

ವಿಜಯಪುರ: ವಿಜಯಪುರದ ಹಂಪಿಯಲ್ಲಿ ಎಪ್ರಿಲ್ 16ರಂದು ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಷಯಗಳ ಬಗ್ಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯಕುಮಾರ್ ಶೆಟ್ಟಿಯವರು ವಿಚಾರ ಮಂಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ಜಗದೀಶ್ ಶೆಟ್ಟರ್, ಸಚಿವರಾದ ಆನಂದ್Continue reading “ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನಾ ವಿಚಾರ ಮಂಡಿಸಿದ ಕೆ.ಉದಯಕುಮಾರ್ ಶೆಟ್ಟಿ”