Design a site like this with WordPress.com
Get started

ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಯೋಧರಿಗೆ ಸನ್ಮಾನ

ಕಾಪು: ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಪಕ್ಷದ ಸೂಚನೆ ಮೇರೆಗೆ ಇಂದು ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಅಧ್ಯಕ್ಷರಾದ ಸಚಿನ್ ಸುವರ್ಣ ಇವರ ನೇತ್ರತ್ವದಲ್ಲಿ ಯೋಧರಿಗೆ ಸನ್ಮಾನ ಮಾಡುವ ಕಾರ್ಯಕ್ರಮ‌ ನಡೆಯಿತು. ಕಾಪು ಪುರಸಭಾ ವ್ಯಾಪ್ತಿಯಲ್ಲಿ 4 ಜನ ಯೋಧರನ್ನು ಗುರುತಿಸಿ ಅವರ ಮನೆಗೆ ತೆರಳಿ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಕಾಪು‌ ಮಂಡಲContinue reading “ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಯೋಧರಿಗೆ ಸನ್ಮಾನ”

ಬಿಜೆಪಿ ಚುನಾವಣಾ ಸಿದ್ಧತೆ; ಪಕ್ಷ ಸಂಘಟನೆಗೆ ವೇಗ; ಮೇ 10ರಂದು ಉಡುಪಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ: ಕುಯಿಲಾಡಿ ಸುರೇಶ್ ನಾಯಕ್

ಮುಂಬರಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಜಿಲ್ಲೆಯ ಐದೂ ವಿಧಾನಸಭಾ ಕ್ಷೇತ್ರಗಳನ್ನು ಪುನರಪಿ ಗೆಲ್ಲುವ ಗುರಿಯೊಂದಿಗೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ವೇಗ ನೀಡಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆಯನ್ನು ವಹಿಸಿ, ಜಿಲ್ಲಾ ಪ್ರಕೋಷ್ಠಗಳ ಸಂಕುಲಗಳ ಮತ್ತು ವಿವಿಧ ಕಾರ್ಯಕ್ರಮಗಳ ಉಸ್ತುವಾರಿಗಳ ಯಾದಿಯನ್ನು ಬಿಡುಗಡೆಗೊಳಿಸಿದರು.ಮಾತನಾಡಿದರು. ಇತ್ತೀಚೆಗೆ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯಾದ್ಯಂತ ಸದೃಢ ಪಕ್ಷ ಸಂಘಟನೆಗೆ ವಿವಿಧ ಕಾರ್ಯಸೂಚಿಗಳನ್ನು ನೀಡಲಾಗಿದೆ.Continue reading “ಬಿಜೆಪಿ ಚುನಾವಣಾ ಸಿದ್ಧತೆ; ಪಕ್ಷ ಸಂಘಟನೆಗೆ ವೇಗ; ಮೇ 10ರಂದು ಉಡುಪಿಯಲ್ಲಿ ರಾಜ್ಯ ಪದಾಧಿಕಾರಿಗಳ ಸಭೆ: ಕುಯಿಲಾಡಿ ಸುರೇಶ್ ನಾಯಕ್”